ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಸಾವು

Last Updated 25 ಅಕ್ಟೋಬರ್ 2020, 7:37 IST
ಅಕ್ಷರ ಗಾತ್ರ

ಅಮೀನಗಡ: ಕ್ರೂಜರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಅಮೀನಗಡ ಸಮೀಪದ ರಾಯಚೂರು ಬಾಗಲಕೋಟೆ ಹೆದ್ದಾರಿಯಲ್ಲಿ ಸಂಭವಿಸಿದೆ. ಕುಷ್ಟಗಿ ತಾಲ್ಲೂಕಿನ ರಂಗಾಪೂರ ಗ್ರಾಮದ ಮಂಜುನಾಥ ಸಣ್ಣಪ್ಪ ಜಿಗಳೂರು (27) ಮೃತಪಟ್ಟವರು. ಹಿಂಬದಿ ಸವಾರ ನಾಗಪ್ಪ ಬಂಗರಪ್ಪ ಆಸಂಗಿ ಅವರಿಗೆ ಗಂಭೀರ ಗಾಯವಾಗಿದ್ದು ಬಾಗಲಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಚಾಲಕ ಪರಾರಿಯಾಗಿದ್ದಾನೆ ಎಂದು ಪಿ.ಎಸ್.ಐ ಮಲ್ಲಿಕಾರ್ಜುನ ಕುಲಕರ್ಣಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT