<p><strong>ರಾಂಪುರ:</strong> ‘ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಉತ್ತಮ ಜೀವನಶೈಲಿ ರೂಢಿಸಿಕೊಂಡು ಆರೋಗ್ಯವಂತರಾಗಿ ಬಾಳಬೇಕು’ ಎಂದು ಕೊಪ್ಪಳದ ಎಂ.ಕೆ.ಹಾವೋಜಿ ಹೇಳಿದರು.</p>.<p>ಸಮೀಪದ ಬೇವೂರಿನ ಪಿ.ಎಸ್.ಸಜ್ಜನ ಕಲಾ ಮಹಾವಿದ್ಯಾಲಯದಲ್ಲಿ ಗುರುವಾರ ಎನ್.ಎಸ್.ಎಸ್. ಹಾಗೂ ಸಾಂಸ್ಕೃತಿಕ ವೇದಿಕೆಯ ಸಹಯೋಗದಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಆಧುನಿಕ ಕಾಲಘಟ್ಟದಲ್ಲಿ ಒತ್ತಡದ ಬದುಕಿನಲ್ಲಿರುವ ಪ್ರತಿಯೊಬ್ಬರೂ ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯವನ್ನು ಸುಸ್ಥಿತಿಯಲ್ಲಿ ಕಾಪಾಡಿಕೊಳ್ಳಬೇಕು’ ಎಂದರು.</p>.<p>ಪ್ರಾಚಾರ್ಯ ಜಗದೀಶ ಭೈರಮಟ್ಟಿ, ಬಿ.ಬಿ.ಬೇವೂರ, ಎಸ್.ಎಸ್.ಆದಾಪೂರ, ಎಸ್.ಬಿ.ಹಂಚಿನಾಳ,ಜಿ.ಎಸ್.ಗೌಡರ, ಡಿ.ವೈ.ಬುಡ್ಡಿಯವರ, ಎ.ಎಂ.ಗೊರಚಿಕ್ಕನವರ, ನಾಗಲಿಂಗೇಶ ಬೆಣ್ಣೂರ ಇದ್ದರು.</p>.<p>ಎನ್ಎಸ್ಎಸ್ ಘಟಕದ ವತಿಯಿಂದ ನಡೆದ ಶ್ರಮದಾನದಲ್ಲಿ ವಿದ್ಯಾರ್ಥಿಗಳು ಕಾಲೇಜಿನ ಆವರಣ ಸ್ವಚ್ಛತಾ ಕಾಯ೯ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಪುರ:</strong> ‘ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಉತ್ತಮ ಜೀವನಶೈಲಿ ರೂಢಿಸಿಕೊಂಡು ಆರೋಗ್ಯವಂತರಾಗಿ ಬಾಳಬೇಕು’ ಎಂದು ಕೊಪ್ಪಳದ ಎಂ.ಕೆ.ಹಾವೋಜಿ ಹೇಳಿದರು.</p>.<p>ಸಮೀಪದ ಬೇವೂರಿನ ಪಿ.ಎಸ್.ಸಜ್ಜನ ಕಲಾ ಮಹಾವಿದ್ಯಾಲಯದಲ್ಲಿ ಗುರುವಾರ ಎನ್.ಎಸ್.ಎಸ್. ಹಾಗೂ ಸಾಂಸ್ಕೃತಿಕ ವೇದಿಕೆಯ ಸಹಯೋಗದಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಆಧುನಿಕ ಕಾಲಘಟ್ಟದಲ್ಲಿ ಒತ್ತಡದ ಬದುಕಿನಲ್ಲಿರುವ ಪ್ರತಿಯೊಬ್ಬರೂ ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯವನ್ನು ಸುಸ್ಥಿತಿಯಲ್ಲಿ ಕಾಪಾಡಿಕೊಳ್ಳಬೇಕು’ ಎಂದರು.</p>.<p>ಪ್ರಾಚಾರ್ಯ ಜಗದೀಶ ಭೈರಮಟ್ಟಿ, ಬಿ.ಬಿ.ಬೇವೂರ, ಎಸ್.ಎಸ್.ಆದಾಪೂರ, ಎಸ್.ಬಿ.ಹಂಚಿನಾಳ,ಜಿ.ಎಸ್.ಗೌಡರ, ಡಿ.ವೈ.ಬುಡ್ಡಿಯವರ, ಎ.ಎಂ.ಗೊರಚಿಕ್ಕನವರ, ನಾಗಲಿಂಗೇಶ ಬೆಣ್ಣೂರ ಇದ್ದರು.</p>.<p>ಎನ್ಎಸ್ಎಸ್ ಘಟಕದ ವತಿಯಿಂದ ನಡೆದ ಶ್ರಮದಾನದಲ್ಲಿ ವಿದ್ಯಾರ್ಥಿಗಳು ಕಾಲೇಜಿನ ಆವರಣ ಸ್ವಚ್ಛತಾ ಕಾಯ೯ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>