ರಾಜ್ಯದಲ್ಲಿ ಪ್ರವಾಹ, ಅತಿವೃಷ್ಟಿಯಿಂದ ಜನರು ಸಾಯುತ್ತಿದ್ದಾರೆ. ಮೇವಿನ ಕೊರತೆ, ಕುಡಿಯುವ ನೀರಿಗೆ ತೊಂದರೆಯಾಗಿದೆ. ಇಂತಹ ಸಂದರ್ಭದಲ್ಲಿ ಸಿಎಂ ಬದಲಾವಣೆ ಮಾಡಬಾರದು ಎಂಬ ಕನಿಷ್ಠ ಪ್ರಜ್ಞೆಯೂ ಬಿಜೆಪಿಯವರಿಗೆ ಇಲ್ಲ. ಈಗ ಪ್ರವಾಹದಿಂದ ಸಂಕಷ್ಟಕ್ಕೀಡಾದವರ ಆಳಲು ಆಲಿಸುವುದು ಬಿಟ್ಟು ಸಂಪುಟ ರಚನೆಗೆ ಓಡಾಡುತ್ತಿದ್ದಾರೆ ಎಂದು ಟೀಕಿಸಿದರು.