<p><strong>ಗುಳೇದಗುಡ್ಡ</strong> (ಬಾಗಲಕೋಟೆ ಜಿಲ್ಲೆ): ಮತದಾನ ಮಾಡಿ, ಮನೆಗೆ ಮರಳುವಾಗ ಪಟ್ಟಣದ ನಿವಾಸಿ ಅಮರವ್ವ ಜೋಜಾ ಚಳ್ಳಮರದ (77) ಎಂಬುವರು ದಾರಿ ಮಧ್ಯೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.</p>.<p>‘ಅಮರವ್ವ ಅವರು ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿದ್ದಾರೆ.ತಕ್ಷಣವೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು’ ಎಂದು ಕುಟುಂಬಸ್ಥರು ತಿಳಿಸಿದರು. ಅವರಿಗೆ ಪತಿ, ಇಬ್ಬರು ಸಹೋದರರು ಮತ್ತು ಸಹೋದರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಳೇದಗುಡ್ಡ</strong> (ಬಾಗಲಕೋಟೆ ಜಿಲ್ಲೆ): ಮತದಾನ ಮಾಡಿ, ಮನೆಗೆ ಮರಳುವಾಗ ಪಟ್ಟಣದ ನಿವಾಸಿ ಅಮರವ್ವ ಜೋಜಾ ಚಳ್ಳಮರದ (77) ಎಂಬುವರು ದಾರಿ ಮಧ್ಯೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.</p>.<p>‘ಅಮರವ್ವ ಅವರು ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿದ್ದಾರೆ.ತಕ್ಷಣವೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು’ ಎಂದು ಕುಟುಂಬಸ್ಥರು ತಿಳಿಸಿದರು. ಅವರಿಗೆ ಪತಿ, ಇಬ್ಬರು ಸಹೋದರರು ಮತ್ತು ಸಹೋದರಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>