ಭ್ರಷ್ಟಾಚಾರ ನಡೆದಿಲ್ಲ ಎನ್ನುವುದಾದರೆ ಖರೀದಿ ವಹಿವಾಟಿನ ಸಮಗ್ರ ಮಾಹಿತಿ ಶ್ವೇತಪತ್ರ ಹೊರಡಿಸಿ ಎಂದು ಒತ್ತಾಯಿಸಿದ ಅವರು, ಹಗರಣ ತನಿಖೆ ವಿಚಾರದಲ್ಲಿ ಸರ್ಕಾರ ಹೀಗೆಯೇ ತನ್ನ ಮೊಂಡು ಧೋರಣೆ ಮುಂದುವರೆಸಿದಲ್ಲಿ ಮುಂಬರುವ ಅಧಿವೇಶನದಲ್ಲಿ ಪಕ್ಷದ ವತಿಯಿಂದ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.