ತಮ್ಮ ಬೇಡಿಕೆಯನ್ನು ತಕ್ಷಣ ಈಡೇರಿಸುವಂತೆ ಪ್ರತಿಭಟನಾಕಾರರು ಹಟ ಹಿಡಿದರು. ಸರಿಯಾಗಿ ಸ್ಪಂದಿಸಲಿಲ್ಲ ಎಂದು ಆರೋಪಿಸಿಸಾಮಾಜಿಕ ಕಾರ್ಯಕರ್ತ ಯಲ್ಲಪ್ಪ ಹೆಗಡೆ ನೇತೃತ್ವದಲ್ಲಿ ಕಾರಜೋಳ ಅವರ ಮನೆಯತ್ತ ತೆರಳಿದರು. ಅಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ, ತಳ್ಳಾಟ ನಡೆದಿದೆ. ನಂತರ ಯಲ್ಲಪ್ಪ ಹೆಗಡೆ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.