<p><strong>ಕುಳಗೇರಿ ಕ್ರಾಸ್:</strong> ಸಮೀಪದ ಬಮಕನೇರಿ ಗ್ರಾಮದ ರಮೇಶ ಬಸಪ್ಪ ಹುಳ್ಳಿ (20) ಅವರು ಹೊಲದಲ್ಲಿ ಕಬ್ಬಿನ ಬೆಳೆಗೆ ಎಣ್ಣೆ ಹೊಡೆಯುವ ವೇಳೆ ವಿದ್ಯುತ್ ತಂತಿ ಹರಿದು ಯುವಕನ ಮೇಲೆ ಬಿದ್ದಿದ್ದರಿಂದ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿದ್ದಾನೆ.</p>.<p>ಘಟನಾ ಸ್ಥಳಕ್ಕೆ ಬಾದಾಮಿ ಪಿಎಸ್ಐ ಹನುಮಂತ ನರಳೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಸ್ಕಾಂ ಶಾಖಾಧಿಕಾರಿ ಬಾಲಚಂದ್ರ ಕೊಳ್ಳಿ ಹಾಗೂ ಹೆಸ್ಕಾಂ ಸಿಬ್ಬಂದಿ ಇದ್ದರು.</p>.<p>ಮೃತ ಯುವಕನ ಕುಟುಂಬಕ್ಕೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರ ತಾಯಿ ರತ್ನಾ ಚಿಮ್ಮನಕಟ್ಟಿ ಭೇಟಿ ನೀಡಿ ಸಾಂತ್ವನ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-19-2095833363</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಳಗೇರಿ ಕ್ರಾಸ್:</strong> ಸಮೀಪದ ಬಮಕನೇರಿ ಗ್ರಾಮದ ರಮೇಶ ಬಸಪ್ಪ ಹುಳ್ಳಿ (20) ಅವರು ಹೊಲದಲ್ಲಿ ಕಬ್ಬಿನ ಬೆಳೆಗೆ ಎಣ್ಣೆ ಹೊಡೆಯುವ ವೇಳೆ ವಿದ್ಯುತ್ ತಂತಿ ಹರಿದು ಯುವಕನ ಮೇಲೆ ಬಿದ್ದಿದ್ದರಿಂದ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿದ್ದಾನೆ.</p>.<p>ಘಟನಾ ಸ್ಥಳಕ್ಕೆ ಬಾದಾಮಿ ಪಿಎಸ್ಐ ಹನುಮಂತ ನರಳೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಸ್ಕಾಂ ಶಾಖಾಧಿಕಾರಿ ಬಾಲಚಂದ್ರ ಕೊಳ್ಳಿ ಹಾಗೂ ಹೆಸ್ಕಾಂ ಸಿಬ್ಬಂದಿ ಇದ್ದರು.</p>.<p>ಮೃತ ಯುವಕನ ಕುಟುಂಬಕ್ಕೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರ ತಾಯಿ ರತ್ನಾ ಚಿಮ್ಮನಕಟ್ಟಿ ಭೇಟಿ ನೀಡಿ ಸಾಂತ್ವನ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-19-2095833363</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>