<p>ಬಾದಾಮಿ: ‘ಬೇಸಿಗೆಯಲ್ಲಿ ತಾಪಮಾನ ಹೆಚ್ಚಳದಿಂದ ಅಗ್ನಿ ಅನಾಹುತಗಳ ಸಂಭವಿಸುತ್ತವೆ. ಅಗ್ನಿ ಅವಘಡಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಸಾರಿಗೆ ಸಿಬ್ಬಂದಿ ಕೈಗೊಳ್ಳಬೇಕು ’ ಎಂದು ರಸ್ತೆ ಸಾರಿಗೆ ಸಂಸ್ಥೆಯ ಘಟಕ ವ್ಯವಸ್ಥಾಪಕ ಅಶೋಕ ಕೋರಿ ಹೇಳಿದರು.</p>.<p>ಅಗ್ನಿ ಶಾಮಕ ಸಪ್ತಾಹ-2026 ದಿನಾಚರಣೆ ಅಂಗವಾಗಿ ರಸ್ತೆ ಸಾರಿಗೆ ಸಂಸ್ಥೆಯ ಘಟಕದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಮಾತನಾಡಿದರು.</p>.<p>ಪ್ರಯಾಣಿಕರ ಪ್ರಾಣ ಸುರಕ್ಷತೆಗೆ ಬಸ್ನಲ್ಲಿ ಬೆಂಕಿ ಅವಘಡ ಸಂಭವಿಸಿದರೆ ಮತ್ತು ರಸ್ತೆ ಸಾರಿಗೆ ಸಂಸ್ಥೆಯ ಘಟಕದಲ್ಲಿ ಆಕಸ್ಮಿಕವಾಗಿ ಅಗ್ನಿ ಅನಾಹುತವಾದರೆ ಬೆಂಕಿ ನಂದಿಸುವ ಕುರಿತು ಸಾರಿಗೆ ಸಂಸ್ಥೆಯ ಎಸ್.ಬಿ. ಮುದಗಲ್ ಪ್ರಾತ್ಯಕ್ಷಿಕೆ ನೀಡಿದರು. ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-19-2135661130</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾದಾಮಿ: ‘ಬೇಸಿಗೆಯಲ್ಲಿ ತಾಪಮಾನ ಹೆಚ್ಚಳದಿಂದ ಅಗ್ನಿ ಅನಾಹುತಗಳ ಸಂಭವಿಸುತ್ತವೆ. ಅಗ್ನಿ ಅವಘಡಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಸಾರಿಗೆ ಸಿಬ್ಬಂದಿ ಕೈಗೊಳ್ಳಬೇಕು ’ ಎಂದು ರಸ್ತೆ ಸಾರಿಗೆ ಸಂಸ್ಥೆಯ ಘಟಕ ವ್ಯವಸ್ಥಾಪಕ ಅಶೋಕ ಕೋರಿ ಹೇಳಿದರು.</p>.<p>ಅಗ್ನಿ ಶಾಮಕ ಸಪ್ತಾಹ-2026 ದಿನಾಚರಣೆ ಅಂಗವಾಗಿ ರಸ್ತೆ ಸಾರಿಗೆ ಸಂಸ್ಥೆಯ ಘಟಕದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಮಾತನಾಡಿದರು.</p>.<p>ಪ್ರಯಾಣಿಕರ ಪ್ರಾಣ ಸುರಕ್ಷತೆಗೆ ಬಸ್ನಲ್ಲಿ ಬೆಂಕಿ ಅವಘಡ ಸಂಭವಿಸಿದರೆ ಮತ್ತು ರಸ್ತೆ ಸಾರಿಗೆ ಸಂಸ್ಥೆಯ ಘಟಕದಲ್ಲಿ ಆಕಸ್ಮಿಕವಾಗಿ ಅಗ್ನಿ ಅನಾಹುತವಾದರೆ ಬೆಂಕಿ ನಂದಿಸುವ ಕುರಿತು ಸಾರಿಗೆ ಸಂಸ್ಥೆಯ ಎಸ್.ಬಿ. ಮುದಗಲ್ ಪ್ರಾತ್ಯಕ್ಷಿಕೆ ನೀಡಿದರು. ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-19-2135661130</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>