<p><strong>ಬಾದಾಮಿ:</strong> ‘ಪಟ್ಟಣದ ಟಿಪ್ಪು ನಗರದಲ್ಲಿ ಅನೇಕ ತಿಂಗಳಿಂದ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡು ಜನರಿಗೆ ತೊಂದರೆಯಾಗಿದೆ. ಪುರಸಭೆ ಕುಡಿಯುವ ನೀರಿನ ಘಟಕಗಳನ್ನು ಆರಂಭಿಸಬೇಕು’ ಎಂದು ಟಿಪ್ಪುನಗರ ನಿವಾಸಿ ಅಲ್ಲಾಭಕ್ಷ ಆಗ್ರಹಿಸಿದ್ದಾರೆ.</p>.<p>ಸರ್ಕಾರಿ ಆಸ್ಪತ್ರೆಯ ಹಿಂಭಾಗ, ಅಂಬೇಡ್ಕರ್ ವೃತ್ತ, ವೆಂಕಟೇಶ್ವರ ದೇವಾಲಯ ಸಮೀಪ ಮತ್ತು ಟಿಪ್ಪುನಗರದ ಶುದ್ಧ ನೀರಿನ ಘಟಕಗಳು ಸ್ಥಗಿತವಾಗಿವೆ ಎಂದು ಸಾರ್ವಜನಿಕರು ದೂರಿದ್ದಾರೆ.</p>.<p>‘ಪಟ್ಟಣದಲ್ಲಿ 12 ಶುದ್ಧ ನೀರಿನ ಘಟಕಗಳಿವೆ. ಇದರಲ್ಲಿ 10 ಘಟಕಗಳಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಕೆಲವು ಘಟಕಗಳನ್ನು ಖಾಸಗಿಯವರಿಗೆ ಗುತ್ತಿಗೆ ಆಧಾರದ ಮೇಲೆ ಕೊಡಲಾಗಿದೆ. ಅವರು ಪುರಸಭೆಗೆ ಹಣ ಭರಿಸದ ಕಾರಣ ಬಂದ್ ಮಾಡಿದೆ. ಶೀಘ್ರದಲ್ಲಿ ಟೆಂಡರ್ ಕರೆದು ಘಟಕಗಳನ್ನು ಆರಂಭಿಸಲಾಗುವುದ ’ ಎಂದು ಪುರಸಭೆ ಮುಖ್ಯಾಧಿಕಾರಿ ಬಿ.ಎಂ. ಡಾಂಗೆ ಪ್ರತಿಕ್ರಿಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-19-33060079</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ:</strong> ‘ಪಟ್ಟಣದ ಟಿಪ್ಪು ನಗರದಲ್ಲಿ ಅನೇಕ ತಿಂಗಳಿಂದ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡು ಜನರಿಗೆ ತೊಂದರೆಯಾಗಿದೆ. ಪುರಸಭೆ ಕುಡಿಯುವ ನೀರಿನ ಘಟಕಗಳನ್ನು ಆರಂಭಿಸಬೇಕು’ ಎಂದು ಟಿಪ್ಪುನಗರ ನಿವಾಸಿ ಅಲ್ಲಾಭಕ್ಷ ಆಗ್ರಹಿಸಿದ್ದಾರೆ.</p>.<p>ಸರ್ಕಾರಿ ಆಸ್ಪತ್ರೆಯ ಹಿಂಭಾಗ, ಅಂಬೇಡ್ಕರ್ ವೃತ್ತ, ವೆಂಕಟೇಶ್ವರ ದೇವಾಲಯ ಸಮೀಪ ಮತ್ತು ಟಿಪ್ಪುನಗರದ ಶುದ್ಧ ನೀರಿನ ಘಟಕಗಳು ಸ್ಥಗಿತವಾಗಿವೆ ಎಂದು ಸಾರ್ವಜನಿಕರು ದೂರಿದ್ದಾರೆ.</p>.<p>‘ಪಟ್ಟಣದಲ್ಲಿ 12 ಶುದ್ಧ ನೀರಿನ ಘಟಕಗಳಿವೆ. ಇದರಲ್ಲಿ 10 ಘಟಕಗಳಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಕೆಲವು ಘಟಕಗಳನ್ನು ಖಾಸಗಿಯವರಿಗೆ ಗುತ್ತಿಗೆ ಆಧಾರದ ಮೇಲೆ ಕೊಡಲಾಗಿದೆ. ಅವರು ಪುರಸಭೆಗೆ ಹಣ ಭರಿಸದ ಕಾರಣ ಬಂದ್ ಮಾಡಿದೆ. ಶೀಘ್ರದಲ್ಲಿ ಟೆಂಡರ್ ಕರೆದು ಘಟಕಗಳನ್ನು ಆರಂಭಿಸಲಾಗುವುದ ’ ಎಂದು ಪುರಸಭೆ ಮುಖ್ಯಾಧಿಕಾರಿ ಬಿ.ಎಂ. ಡಾಂಗೆ ಪ್ರತಿಕ್ರಿಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-19-33060079</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>