<p><strong>ಬಾದಾಮಿ</strong> : ಜಿಲ್ಲಾ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾ ಕೂಟದಲ್ಲಿ ಎಸ್.ಬಿ.ಸಿ. ಬಾಲಕಿಯರ ಶಾಲೆಯ ವಿದ್ಯಾರ್ಥಿನಿಯರಾದ ಭಾವನಾ ಜಗದಾಳೆ (ತ್ರಿವಿಧ ಜಿಗಿತ ಪ್ರಥಮ), ನೀಲಮ್ಮ ಮೆನದಾಳಮಠ (1500 ಮೀ.ಓ.ದ್ವಿತೀಯ) ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಮುಖ್ಯ ಶಿಕ್ಷಕ ಪಿ.ಎ. ಹಿರೇಮಠ ತಿಳಿಸಿದ್ದಾರೆ.</p>.<p>ಈಚೆಗೆ ವೀರಪುಲಿಕೇಶಿ ವಿದ್ಯಾವರ್ಧಕ ಸಂಸ್ಥೆಯ ಆವರಣದಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷ ಎ.ಸಿ. ಪಟ್ಟಣದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿದರು.</p>.<p>ಸಂಸ್ಥೆಯ ಅಧೀಕ್ಷಕ ಎ.ಎಸ್. ಜವಳಿ, ದೈಹಿಕ ಶಿಕ್ಷಕ ಉಮೇಶ ಗೊನ್ನನಾಯ್ಕರ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ</strong> : ಜಿಲ್ಲಾ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾ ಕೂಟದಲ್ಲಿ ಎಸ್.ಬಿ.ಸಿ. ಬಾಲಕಿಯರ ಶಾಲೆಯ ವಿದ್ಯಾರ್ಥಿನಿಯರಾದ ಭಾವನಾ ಜಗದಾಳೆ (ತ್ರಿವಿಧ ಜಿಗಿತ ಪ್ರಥಮ), ನೀಲಮ್ಮ ಮೆನದಾಳಮಠ (1500 ಮೀ.ಓ.ದ್ವಿತೀಯ) ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಮುಖ್ಯ ಶಿಕ್ಷಕ ಪಿ.ಎ. ಹಿರೇಮಠ ತಿಳಿಸಿದ್ದಾರೆ.</p>.<p>ಈಚೆಗೆ ವೀರಪುಲಿಕೇಶಿ ವಿದ್ಯಾವರ್ಧಕ ಸಂಸ್ಥೆಯ ಆವರಣದಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷ ಎ.ಸಿ. ಪಟ್ಟಣದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿದರು.</p>.<p>ಸಂಸ್ಥೆಯ ಅಧೀಕ್ಷಕ ಎ.ಎಸ್. ಜವಳಿ, ದೈಹಿಕ ಶಿಕ್ಷಕ ಉಮೇಶ ಗೊನ್ನನಾಯ್ಕರ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>