‘ಡಿಸಿಸಿ ಬ್ಯಾಂಕ್, ಬಸವೇಶ್ವರ ಬ್ಯಾಂಕ್, ಸಕ್ಕರೆ ಕಾರ್ಖಾನೆ ಎಲ್ಲವನ್ನೂ ಒಡೆದು ಹೋಗುತ್ತಾರೆ. ವಿಜಯಪುರದಲ್ಲೂ ಇದೇ ಕೆಲಸ ಮಾಡಿದ್ದಾರೆ. ಸಚಿವ ಶಿವಾನಂದ ಪಾಟೀಲ ಅವರ ವೈಯಕ್ತಿಕ ಚಾರಿತ್ರ್ಯಕ್ಕೆ ಧಕ್ಕೆ ಮಾಡಿ, ಅವರ ಬಗ್ಗೆ ಸಾರ್ವಜನಿಕರಲ್ಲಿ ಕೆಟ್ಟ ಅಭಿಪ್ರಾಯ ಮೂಡಿಸುವಂತೆ ದ್ವೇಷ ಭಾಷಣ ಮಾಡಿದ್ದಾರೆ’ ಎಂದು ತಿಳಿಸಿದ್ದಾರೆ.