<p><strong>ಬಾಗಲಕೋಟೆ</strong>: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋಮವಾರ ನಾಮಪತ್ರ ಸಲ್ಲಿಸಿದರು.</p><p>ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಂಸದರಾ ಜಗದೀಶ ಶೆಟ್ಟರ್, ಪಿ.ಸಿ. ಗದ್ದಿಗೌಡರ, ಗೋವಿಂದ ಕಾರಜೋಳ, ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಮಾಜಿ ಸಚಿವ ಮುರುಗೇಶ ನಿರಾಣಿ ಪಾಲ್ಗೊಂಡಿದ್ದರು.</p><p>ನಾಮಪತ್ರ ಸಲ್ಲಿಕೆ ನಂತರ ಬೃಹತ್ ಮೆರವಣಿಗೆ ನಡೆದಿದ್ದು, ನಂತರ ಬಹಿರಂಗ ಸಭೆಯಲ್ಲಿ ಮಾತನಾಡಲಿದ್ದಾರೆ.</p><p>ಚರಂತಿಮಠ ಅವರು ಇದೇ ಕ್ಷೇತ್ರದಿಂದ 2004, 2008 ಹಾಗೂ 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋಮವಾರ ನಾಮಪತ್ರ ಸಲ್ಲಿಸಿದರು.</p><p>ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಂಸದರಾ ಜಗದೀಶ ಶೆಟ್ಟರ್, ಪಿ.ಸಿ. ಗದ್ದಿಗೌಡರ, ಗೋವಿಂದ ಕಾರಜೋಳ, ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಮಾಜಿ ಸಚಿವ ಮುರುಗೇಶ ನಿರಾಣಿ ಪಾಲ್ಗೊಂಡಿದ್ದರು.</p><p>ನಾಮಪತ್ರ ಸಲ್ಲಿಕೆ ನಂತರ ಬೃಹತ್ ಮೆರವಣಿಗೆ ನಡೆದಿದ್ದು, ನಂತರ ಬಹಿರಂಗ ಸಭೆಯಲ್ಲಿ ಮಾತನಾಡಲಿದ್ದಾರೆ.</p><p>ಚರಂತಿಮಠ ಅವರು ಇದೇ ಕ್ಷೇತ್ರದಿಂದ 2004, 2008 ಹಾಗೂ 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>