'ಎಲ್ಲರೂ ಮುಂಬೈನಿಂದ ಮರಳಿದ ಕಾರ್ಮಿಕರು. ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ ಇದ್ದರು. ಅಲ್ಲಿ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದಾಗ ಪಾಸಿಟಿವ್ ಬಂದಿದೆ. ಯಾರಿಗೂ ಸೋಂಕಿನ ಲಕ್ಷಣ ಇಲ್ಲ, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಡಿಎಚ್ಒ ಡಾ.ಅನಂತ ದೇಸಾಯಿ 'ಪ್ರಜಾವಾಣಿ'ಗೆ ತಿಳಿಸಿದರು.