<p><strong>ಬಾಗಲಕೋಟೆ</strong>: ‘ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ರಕ್ಷಣೆಗಾಗಿ ಒಂದು ಗಂಟೆಯಲ್ಲಿ ಮಠದಿಂದ ಹೊರಡಬೇಕು’ ಎಂದು ಕನೇರಿ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ಜಿಲ್ಲಾಧಿಕಾರಿ ಆದೇಶ ಜಾರಿಗೊಳಿಸಿದ್ದಾರೆ. </p>.<p>ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ಹಿನ್ನಲೆಯಲ್ಲಿ ಶುಕ್ರವಾರ ಬೀಳಗಿ ತಾಲ್ಲೂಕಿನ ಚಿಕ್ಕಾಲಗುಂಡಿಯಲ್ಲಿ ಇರುವ ಕನೇರಿ ಶಾಖಾ ಮಠದಲ್ಲಿ ಸ್ವಾಮೀಜಿ ಉಳಿದುಕೊಂಡಿದ್ದಾರೆ.</p>.<p>ಜಿಲ್ಲಾಧಿಕಾರಿ ಸಂಗಪ್ಪ, ಡಿವೈಎಸ್ಪಿ ಗಜಾನನ ಸುತಾರ, ಬೀಳಗಿ ತಹಶೀಲ್ದಾರ್ ವಿನೋದ ಹತ್ತಳ್ಳಿ ಅವರು ಈ ಕುರಿತು ಸೂಚನೆ ನೀಡಿದರು. </p>.<p>ನೋಟಿಸ್ ಪಡೆದ ಸ್ವಾಮಿಜಿ, ‘ಯಾವುದೇ ಕಾರಣಕ್ಕೂ ತೆರಳುವುದಿಲ್ಲ. ಬಂಧಿಸುವಂತಿದ್ದರೆ, ಬಂಧಿಸಿ. ಸಮಾಧಾನ ಆಗುವವರೆಗೆ ಜೈಲಿನಲ್ಲಿಡಿ. ಪರಿಣಾಮಕ್ಕೆ ನೀವೇ ಜವಾಬ್ದಾರರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ರಕ್ಷಣೆಗಾಗಿ ಒಂದು ಗಂಟೆಯಲ್ಲಿ ಮಠದಿಂದ ಹೊರಡಬೇಕು’ ಎಂದು ಕನೇರಿ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ಜಿಲ್ಲಾಧಿಕಾರಿ ಆದೇಶ ಜಾರಿಗೊಳಿಸಿದ್ದಾರೆ. </p>.<p>ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ಹಿನ್ನಲೆಯಲ್ಲಿ ಶುಕ್ರವಾರ ಬೀಳಗಿ ತಾಲ್ಲೂಕಿನ ಚಿಕ್ಕಾಲಗುಂಡಿಯಲ್ಲಿ ಇರುವ ಕನೇರಿ ಶಾಖಾ ಮಠದಲ್ಲಿ ಸ್ವಾಮೀಜಿ ಉಳಿದುಕೊಂಡಿದ್ದಾರೆ.</p>.<p>ಜಿಲ್ಲಾಧಿಕಾರಿ ಸಂಗಪ್ಪ, ಡಿವೈಎಸ್ಪಿ ಗಜಾನನ ಸುತಾರ, ಬೀಳಗಿ ತಹಶೀಲ್ದಾರ್ ವಿನೋದ ಹತ್ತಳ್ಳಿ ಅವರು ಈ ಕುರಿತು ಸೂಚನೆ ನೀಡಿದರು. </p>.<p>ನೋಟಿಸ್ ಪಡೆದ ಸ್ವಾಮಿಜಿ, ‘ಯಾವುದೇ ಕಾರಣಕ್ಕೂ ತೆರಳುವುದಿಲ್ಲ. ಬಂಧಿಸುವಂತಿದ್ದರೆ, ಬಂಧಿಸಿ. ಸಮಾಧಾನ ಆಗುವವರೆಗೆ ಜೈಲಿನಲ್ಲಿಡಿ. ಪರಿಣಾಮಕ್ಕೆ ನೀವೇ ಜವಾಬ್ದಾರರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>