<figcaption>""</figcaption>.<p><strong>ಬಾಗಲಕೋಟೆ: </strong>ನಗರದಲ್ಲಿ ಪ್ರತಿಭಟನೆ ವೇಳೆ ಜ್ಯೂನಿಯರ್ ಉಪೇಂದ್ರ ಎಂದೇ ಖ್ಯಾತರಾದ ಕಲಾವಿದ ಆರ್.ಡಿ. ಬಾಬು ರೈತನ ಸಂಕಷ್ಟದ ಅಣುಕು ಪ್ರದಶ೯ನ ನೀಡಿ ಗಮನ ಸೆಳೆದರು.</p>.<p>ಜಯ ಕರ್ನಾಟಕ ಸಂಘಟನೆ ಜಿಲ್ಲಾ ಅಧ್ಯಕ್ಷರೂ ಆದ ಆರ್.ಡಿ.ಬಾಬು, ನಗರದ ಬಸವೇಶ್ವರ ವೃತ್ತದ ಬಳಿ ವಿವಿಧ ಸಂಘಟನೆಗಳಿಂದ ನಡೆಯುತ್ತಿರೋ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.<br />ಈ ವೇಳೆ ರಾಜಕಾರಣಿಗಳು ಮತ್ತು ಅಧಿಕಾರಿಗಳ ಮುಂದೆ ರೈತ ತನ್ನ ಗೋಳು ಹೇಳಿಕೊಳ್ಳುತ್ತಿರುವ ದೃಶ್ಯವನ್ನು ಮನಮುಟ್ಟುವಂತೆ ಅಭಿನಯಿಸಿದರು. ರೈತನ ರೀತಿ ವೇಷ ಧರಿಸಿ ಭಜ೯ರಿ ಡೈಲಾಗ್ ಹೊಡೆದರು.</p>.<p>ಇದೇ ವೇಳೆ ರೈತಸಂಘಟನೆಗಳು, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕನಾ೯ಟಕ ಸಂಘಟನೆಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಸೇರಿ ಮಾನವ ಸರಪಳಿ ನಿಮಿ೯ಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಬೊಬ್ಬೆ ಇಟ್ಟು ಸಕಾ೯ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>***</p>.<p><strong>ರೈತಗೀತೆಗೆ ಕುಳಿತಲ್ಲೇ ನೃತ್ಯ ಮಾಡಿದ ಅಂಗವಿಕಲ ಬಾಬು</strong></p>.<p><strong>ಬಾಗಲಕೋಟೆ:</strong> ಕನಾ೯ಟಕ ಬಂದ್ ಹಿನ್ನೆಲೆ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ನಡೆದ ಪ್ರತಿಭಟನೆ ವೇಳೆ ಅಂಗವಿಕಲ ಬಾಬು ರೈತ ಗೀತೆಗೆ ನಡುರಸ್ತೆಯಲ್ಲೇ ಕುಳಿತು ನೃತ್ಯ ಮಾಡಿ ಗಮನ ಸೆಳೆದರು.</p>.<p>ನೇಗಿಲ ಹಿಡಿದ ಹೊಲದೊಳು ಹಾಡುತ ಉಳುವ ಯೋಗಿ ನೋಡಲ್ಲಿ ಹಾಡಿನ ವೇಳೆ ಬಾಬು ನೃತ್ಯ ಮಾಡಿದರು.</p>.<p>ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಏಕಾಏಕಿ ಬಂದ ಬಾಬು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬಾಗಲಕೋಟೆ: </strong>ನಗರದಲ್ಲಿ ಪ್ರತಿಭಟನೆ ವೇಳೆ ಜ್ಯೂನಿಯರ್ ಉಪೇಂದ್ರ ಎಂದೇ ಖ್ಯಾತರಾದ ಕಲಾವಿದ ಆರ್.ಡಿ. ಬಾಬು ರೈತನ ಸಂಕಷ್ಟದ ಅಣುಕು ಪ್ರದಶ೯ನ ನೀಡಿ ಗಮನ ಸೆಳೆದರು.</p>.<p>ಜಯ ಕರ್ನಾಟಕ ಸಂಘಟನೆ ಜಿಲ್ಲಾ ಅಧ್ಯಕ್ಷರೂ ಆದ ಆರ್.ಡಿ.ಬಾಬು, ನಗರದ ಬಸವೇಶ್ವರ ವೃತ್ತದ ಬಳಿ ವಿವಿಧ ಸಂಘಟನೆಗಳಿಂದ ನಡೆಯುತ್ತಿರೋ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.<br />ಈ ವೇಳೆ ರಾಜಕಾರಣಿಗಳು ಮತ್ತು ಅಧಿಕಾರಿಗಳ ಮುಂದೆ ರೈತ ತನ್ನ ಗೋಳು ಹೇಳಿಕೊಳ್ಳುತ್ತಿರುವ ದೃಶ್ಯವನ್ನು ಮನಮುಟ್ಟುವಂತೆ ಅಭಿನಯಿಸಿದರು. ರೈತನ ರೀತಿ ವೇಷ ಧರಿಸಿ ಭಜ೯ರಿ ಡೈಲಾಗ್ ಹೊಡೆದರು.</p>.<p>ಇದೇ ವೇಳೆ ರೈತಸಂಘಟನೆಗಳು, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕನಾ೯ಟಕ ಸಂಘಟನೆಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಸೇರಿ ಮಾನವ ಸರಪಳಿ ನಿಮಿ೯ಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಬೊಬ್ಬೆ ಇಟ್ಟು ಸಕಾ೯ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>***</p>.<p><strong>ರೈತಗೀತೆಗೆ ಕುಳಿತಲ್ಲೇ ನೃತ್ಯ ಮಾಡಿದ ಅಂಗವಿಕಲ ಬಾಬು</strong></p>.<p><strong>ಬಾಗಲಕೋಟೆ:</strong> ಕನಾ೯ಟಕ ಬಂದ್ ಹಿನ್ನೆಲೆ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ನಡೆದ ಪ್ರತಿಭಟನೆ ವೇಳೆ ಅಂಗವಿಕಲ ಬಾಬು ರೈತ ಗೀತೆಗೆ ನಡುರಸ್ತೆಯಲ್ಲೇ ಕುಳಿತು ನೃತ್ಯ ಮಾಡಿ ಗಮನ ಸೆಳೆದರು.</p>.<p>ನೇಗಿಲ ಹಿಡಿದ ಹೊಲದೊಳು ಹಾಡುತ ಉಳುವ ಯೋಗಿ ನೋಡಲ್ಲಿ ಹಾಡಿನ ವೇಳೆ ಬಾಬು ನೃತ್ಯ ಮಾಡಿದರು.</p>.<p>ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಏಕಾಏಕಿ ಬಂದ ಬಾಬು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>