ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮ ಪಂಚಾಯತಿ ಚುನಾವಣೆ ಪ್ರಚಾರದಲ್ಲಿ ವಿಜಯಲಕ್ಷ್ಮಿ ಹೂಗಾರ, ಯಂಕಪ್ಪ ನುಚ್ಚಿನ ಹಾಗೂ ಬಿ.ಎನ್. ಮೇತ್ರಿ ಪರ ಪ್ರಚಾರ ನಡೆಸಲಿದ್ದಾರೆ.
ಒಟ್ಟು 19 ಸ್ಥಾನಗಳಲ್ಲಿ 6 ಸ್ಥಾನಗಳಿಗೆ ಅವಿರೋಧ ಆಯ್ಕೆ ಆಗಿದ್ದು, ಇನ್ನುಳಿದ 13 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಮೂವರು ಅಭ್ಯರ್ಥಿಗಳ ಪರವಾಗಿ ಕಿರಿತೆರೆ ತಾರೆ ನಾಳೆ ಪ್ರಚಾರ ನಡೆಸಲಿದ್ದಾರೆ.