ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ.ಬಳ್ಳಾರಿ, ಖಜಾಂಚಿ ಎಸ್.ಕೆ.ಹಿರೇಮಠ, ಕಾರ್ಯದರ್ಶಿ ವಿಠ್ಠಲ ಎಲ್.ವಾಲೀಕಾರ, ತಾಲ್ಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಶಶಿಕಾಂತ ಪೂಜಾರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಟಿ.ಕವಳಿ, ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಬಿ.ಕಲ್ಲೂಳ, ಕಾರ್ಯದರ್ಶಿ ಎಸ್.ಎ.ಸಾರಂಗಮಠ ಪ್ರತಿಭಟನೆ ನೇತೃತ್ವ ವಹಿಸಿದ್ದರು.