ಭಾನುವಾರ, 8 ಮಾರ್ಚ್ 2026
×
ADVERTISEMENT

ಬಾಗಲಕೋಟೆಯಲ್ಲಿ ಕಲ್ಲು ತೂರಾಟ: 8 ಮಂದಿ ಬಂಧನ, 24ರವರೆಗೆ ನಿಷೇಧಾಜ್ಞೆ ಜಾರಿ

ನಗರದೆಲ್ಲೆಡೆ ಪೊಲೀಸ್ ಬಿಗಿ ಬಂದೋಬಸ್ತ್; 24ರವರೆಗೆ ನಿಷೇಧಾಜ್ಞೆ ಜಾರಿ
Published : 20 ಫೆಬ್ರುವರಿ 2026, 22:30 IST
Last Updated : 20 ಫೆಬ್ರುವರಿ 2026, 22:30 IST
ADVERTISEMENT
ಫಾಲೋ ಮಾಡಿ
Comments
ಬಾಗಲಕೋಟೆ ತರಕಾರಿ ಮಾರುಕಟ್ಟೆ ಬಳಿ ಶುಕ್ರವಾರ ಕಲ್ಲು ತೂರಾಟ ನಡೆದ ಬಳಿಕ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಯುವಕರನ್ನು ಚದುರಿಸಿದರು
ಬಾಗಲಕೋಟೆ ತರಕಾರಿ ಮಾರುಕಟ್ಟೆ ಬಳಿ ಶುಕ್ರವಾರ ಕಲ್ಲು ತೂರಾಟ ನಡೆದ ಬಳಿಕ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಯುವಕರನ್ನು ಚದುರಿಸಿದರು
ಕಲ್ಲು ತೂರಾಟದ ಘಟನೆಗೆ ರಾಜಕೀಯ ಬಣ್ಣ ಬಳಿಯುವುದು ಬೇಡ. ಯಾವುದೇ ಧರ್ಮದ ಆಚರಣೆ ಸಂದರ್ಭದಲ್ಲಿ ಆತಂಕ ಸೃಷ್ಠಿಸಬಾರದು. ಈ ಘಟನೆಯಲ್ಲಿ ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು
ಆರ್.ಬಿ.ತಿಮ್ಮಾಪುರ ಜಿಲ್ಲಾ ಉಸ್ತುವಾರಿ ಸಚಿವ
ಬಾಗಲಕೋಟೆಯಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು ಸಾರ್ವಜನಿಕರು ಶಾಂತಿ ಕಾಪಾಡಬೇಕು
ಸಿದ್ದಾರ್ಥ ಗೋಯಲ್‌ ಎಸ್‌ಪಿ ಬಾಗಲಕೋಟೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT