ಬಾಗಲಕೋಟೆ ತರಕಾರಿ ಮಾರುಕಟ್ಟೆ ಬಳಿ ಶುಕ್ರವಾರ ಕಲ್ಲು ತೂರಾಟ ನಡೆದ ಬಳಿಕ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಯುವಕರನ್ನು ಚದುರಿಸಿದರು
ಕಲ್ಲು ತೂರಾಟದ ಘಟನೆಗೆ ರಾಜಕೀಯ ಬಣ್ಣ ಬಳಿಯುವುದು ಬೇಡ. ಯಾವುದೇ ಧರ್ಮದ ಆಚರಣೆ ಸಂದರ್ಭದಲ್ಲಿ ಆತಂಕ ಸೃಷ್ಠಿಸಬಾರದು. ಈ ಘಟನೆಯಲ್ಲಿ ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು
ಆರ್.ಬಿ.ತಿಮ್ಮಾಪುರ ಜಿಲ್ಲಾ ಉಸ್ತುವಾರಿ ಸಚಿವ
ಬಾಗಲಕೋಟೆಯಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು ಸಾರ್ವಜನಿಕರು ಶಾಂತಿ ಕಾಪಾಡಬೇಕು