<p>ಬಾಗಲಕೋಟೆ: ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಮೇ 17ರಂದು ಬೆಳಿಗ್ಗೆ 10ಕ್ಕೆ ವಿದ್ಯಾಗಿರಿಯ ನಾಗಪ್ಪ ಅಥಣಿ ಕಲ್ಯಾಣ ಮಂಟಪದಲ್ಲಿ ಪ್ರಾಂತೀಯ ಮಂದಿರ ಅಧಿವೇಶನ ಆಯೋಜಿಸಲಾಗಿದೆ.</p>.<p>ದೇವಸ್ಥಾನಗಳ ಸರ್ಕಾರೀಕರಣ, ದೇವಸ್ಥಾನಗಳ ಮೇಲಿನ ಆಘಾತ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.</p>.<p>ಸರ್ಕಾರದ ನಿಯಂತ್ರಣದಲ್ಲಿರುವ ದೇವಸ್ಥಾನಗಳನ್ನು ಮುಕ್ತಗೊಳಿಸುವುದು, ದೇವಸ್ಥಾನಗಳಲ್ಲಿನ ದೇವತಾ ತತ್ವ ಕಾಪಾಡಲು ದೇವಸ್ಥಾನಗಳಲ್ಲಿ ಶಾಸ್ತ್ರಬದ್ಧವಾಗಿ ಪೂಜೆ-ಅರ್ಚನೆ ಮಾಡುವುದು, ಪ್ರಾಚೀನ ದೇವಸ್ಥಾನ-ಸಂಸ್ಕೃತಿ ಸಂರಕ್ಷಣೆಗೆ ಒತ್ತು ನೀಡುವುದು, ಭಕ್ತರಿಗೆ ಮೂಲ ಸೌಕರ್ಯಗಳನ್ನು ಒದಗಿಸುವುದು, ದೇವಸ್ಥಾನಗಳ ವಿಶ್ವಸ್ಥರು, ಪೂಜಾರಿಗಳು, ಭಕ್ತರು ಮುಂತಾದವರನ್ನು ಸಂಘಟಿಸುವುದು ಆವಶ್ಯಕವಾಗಿದೆ ಎಂದು ರಾಜ್ಯ ಸಂಯೋಜಕ ಮೋಹನ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-19-2084808451</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಮೇ 17ರಂದು ಬೆಳಿಗ್ಗೆ 10ಕ್ಕೆ ವಿದ್ಯಾಗಿರಿಯ ನಾಗಪ್ಪ ಅಥಣಿ ಕಲ್ಯಾಣ ಮಂಟಪದಲ್ಲಿ ಪ್ರಾಂತೀಯ ಮಂದಿರ ಅಧಿವೇಶನ ಆಯೋಜಿಸಲಾಗಿದೆ.</p>.<p>ದೇವಸ್ಥಾನಗಳ ಸರ್ಕಾರೀಕರಣ, ದೇವಸ್ಥಾನಗಳ ಮೇಲಿನ ಆಘಾತ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.</p>.<p>ಸರ್ಕಾರದ ನಿಯಂತ್ರಣದಲ್ಲಿರುವ ದೇವಸ್ಥಾನಗಳನ್ನು ಮುಕ್ತಗೊಳಿಸುವುದು, ದೇವಸ್ಥಾನಗಳಲ್ಲಿನ ದೇವತಾ ತತ್ವ ಕಾಪಾಡಲು ದೇವಸ್ಥಾನಗಳಲ್ಲಿ ಶಾಸ್ತ್ರಬದ್ಧವಾಗಿ ಪೂಜೆ-ಅರ್ಚನೆ ಮಾಡುವುದು, ಪ್ರಾಚೀನ ದೇವಸ್ಥಾನ-ಸಂಸ್ಕೃತಿ ಸಂರಕ್ಷಣೆಗೆ ಒತ್ತು ನೀಡುವುದು, ಭಕ್ತರಿಗೆ ಮೂಲ ಸೌಕರ್ಯಗಳನ್ನು ಒದಗಿಸುವುದು, ದೇವಸ್ಥಾನಗಳ ವಿಶ್ವಸ್ಥರು, ಪೂಜಾರಿಗಳು, ಭಕ್ತರು ಮುಂತಾದವರನ್ನು ಸಂಘಟಿಸುವುದು ಆವಶ್ಯಕವಾಗಿದೆ ಎಂದು ರಾಜ್ಯ ಸಂಯೋಜಕ ಮೋಹನ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-19-2084808451</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>