<p>ಬಾಗಲಕೋಟೆ: ನಾವೆಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಉಮೇಶ ಮೇಟಿ ಅವರನ್ನು ಗೆಲ್ಲಿಸೋಣ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಮೇಟಿ ಹೇಳಿದರು.</p>.<p>ಮುಚಖಂಡಿ ಎಲ್ಟಿ 1, ಎಲ್ಟಿ 2 ಗ್ರಾಮಗಳಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಡವರ ಪಕ್ಷವಾದ ಕಾಂಗ್ರೆಸ್ ಎಲ್ಲರ ತಾಯಿ ಎನಿಸಿದೆ. ಬಡವರಿಗಾಗಿ ಯೋಜನೆಗಳನ್ನು ರೂಪಿಸಿದ್ದೇ ಕಾಂಗ್ರೆಸ್. ಬುದ್ಧ, ಬಸವ, ಅಂಬೇಡ್ಕರ್ ಸಿದ್ಧಾಂತಗಳ ಮೇಲೆ ಸಾಮಾಜಿಕ ನ್ಯಾಯ ಒದಗಿಸುವ ನಾಯಕರು ಕಾಂಗ್ರೆಸ್ನಲ್ಲಿದ್ದಾರೆ ಎಂದರು.</p>.<p>ಎಚ್.ವೈ.ಮೇಟಿ ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಉಮೇಶ ಮೇಟಿ ಅವರ ಕೈ ಬಲಪಡಿಸಬೇಕು ಎಂದು ಕೋರಿದರು. ಅಭ್ಯರ್ಥಿ ಉಮೇಶ ಮೇಟಿ, ಆನಂದ ಜಿಗಜಿನ್ನಿ ಉಪಸ್ಥಿತರಿದ್ದರು.</p>.<p>ರಾಮತಾಳ, ಹೂವಿನಹಳ್ಳಿ, ಮುಳ್ಳೂರ, ಕಳ್ಳಿಗುಡ್ಡ, ನಿಂಬಲಗುಂದಿ, ಐಹೊಳೆ ಮತ್ತಿತರ ಭಾಗಗಳಲ್ಲೂ ಉಮೇಶ ಮೇಟಿ ಪ್ರಚಾರ ನಡೆಸಿದರು.</p>.<p>ನಗರದ ವಿವಿಧ ಭಾಗಗಳಲ್ಲಿ ಮಾಜಿ ಸಚಿವ ಅಜಯಕುಮಾರ್ ಸರನಾಯಕ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಮುಖಂಡ ಪ್ರಕಾಶ ತಪಶೆಟ್ಟಿ, ಮಲ್ಲಿಕಾರ್ಜುನ ಚರಂತಿಮಠ, ನಾಗರಾಜ ಹದ್ಲಿ, ಸಂತೋಷ ಹೊಕ್ರಾಣಿ, ಶಿವಕುಮಾರ ನಂದಿಕೋಲಮಠ, ಬಸವಪ್ರಭು ಸರನಾಡಗೌಡ, ಅಬ್ದುಲರಜಾಕ್ ಬೇನೂರ, ಅಕ್ಬರ್ ಮುಲ್ಲಾ, ಜಾಫರ್ ಬೇಪಾರಿ ಪ್ರಚಾರ ನಡೆಸಿದರು.</p>.<p>ಬಸವಂತಪ್ಪ ಮೇಟಿ, ಬಲರಾಮ ಪವಾರ್, ಜಟ್ಟೆಪ್ಪ ಮಾದಾಪುರ, ಶಶಿಕಾಂತ ಪೂಜಾರ, ಶ್ರೀಕರ ದೇಸಾಯಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-19-1328656110</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ನಾವೆಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಉಮೇಶ ಮೇಟಿ ಅವರನ್ನು ಗೆಲ್ಲಿಸೋಣ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಮೇಟಿ ಹೇಳಿದರು.</p>.<p>ಮುಚಖಂಡಿ ಎಲ್ಟಿ 1, ಎಲ್ಟಿ 2 ಗ್ರಾಮಗಳಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಡವರ ಪಕ್ಷವಾದ ಕಾಂಗ್ರೆಸ್ ಎಲ್ಲರ ತಾಯಿ ಎನಿಸಿದೆ. ಬಡವರಿಗಾಗಿ ಯೋಜನೆಗಳನ್ನು ರೂಪಿಸಿದ್ದೇ ಕಾಂಗ್ರೆಸ್. ಬುದ್ಧ, ಬಸವ, ಅಂಬೇಡ್ಕರ್ ಸಿದ್ಧಾಂತಗಳ ಮೇಲೆ ಸಾಮಾಜಿಕ ನ್ಯಾಯ ಒದಗಿಸುವ ನಾಯಕರು ಕಾಂಗ್ರೆಸ್ನಲ್ಲಿದ್ದಾರೆ ಎಂದರು.</p>.<p>ಎಚ್.ವೈ.ಮೇಟಿ ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಉಮೇಶ ಮೇಟಿ ಅವರ ಕೈ ಬಲಪಡಿಸಬೇಕು ಎಂದು ಕೋರಿದರು. ಅಭ್ಯರ್ಥಿ ಉಮೇಶ ಮೇಟಿ, ಆನಂದ ಜಿಗಜಿನ್ನಿ ಉಪಸ್ಥಿತರಿದ್ದರು.</p>.<p>ರಾಮತಾಳ, ಹೂವಿನಹಳ್ಳಿ, ಮುಳ್ಳೂರ, ಕಳ್ಳಿಗುಡ್ಡ, ನಿಂಬಲಗುಂದಿ, ಐಹೊಳೆ ಮತ್ತಿತರ ಭಾಗಗಳಲ್ಲೂ ಉಮೇಶ ಮೇಟಿ ಪ್ರಚಾರ ನಡೆಸಿದರು.</p>.<p>ನಗರದ ವಿವಿಧ ಭಾಗಗಳಲ್ಲಿ ಮಾಜಿ ಸಚಿವ ಅಜಯಕುಮಾರ್ ಸರನಾಯಕ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಮುಖಂಡ ಪ್ರಕಾಶ ತಪಶೆಟ್ಟಿ, ಮಲ್ಲಿಕಾರ್ಜುನ ಚರಂತಿಮಠ, ನಾಗರಾಜ ಹದ್ಲಿ, ಸಂತೋಷ ಹೊಕ್ರಾಣಿ, ಶಿವಕುಮಾರ ನಂದಿಕೋಲಮಠ, ಬಸವಪ್ರಭು ಸರನಾಡಗೌಡ, ಅಬ್ದುಲರಜಾಕ್ ಬೇನೂರ, ಅಕ್ಬರ್ ಮುಲ್ಲಾ, ಜಾಫರ್ ಬೇಪಾರಿ ಪ್ರಚಾರ ನಡೆಸಿದರು.</p>.<p>ಬಸವಂತಪ್ಪ ಮೇಟಿ, ಬಲರಾಮ ಪವಾರ್, ಜಟ್ಟೆಪ್ಪ ಮಾದಾಪುರ, ಶಶಿಕಾಂತ ಪೂಜಾರ, ಶ್ರೀಕರ ದೇಸಾಯಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-19-1328656110</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>