<p><strong>ಬಾಗಲಕೋಟೆ</strong>: ಜಿಲ್ಲೆಯ ಹುನಗುಂದ ತಾಲ್ಲೂಕಿನ ಹಿರೇಮಾಳಗಾವಿ ರೈತರೊಬ್ಬರು ಬುಧವಾರ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.</p>.<p>ಮಲಪ್ರಭಾ ನದಿ ನೀರಿನ ಹರಿವು ಹೆಚ್ಚಾಗಿದೆ. ನದಿ ದಡದ ಹೊಲದಲ್ಲಿದ್ದ ಪಂಪ್ ಸೆಟ್ ಬಿಚ್ಚಿಕೊಂಡು ಬರಲು ಹೋಗಿದ್ದ ರೈತ ದೇವಾನಂದ (20) ನೀರಿನ ಸೆಳೆವಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ</p>.<p>ಧಾರವಾಡ ಜಿಲ್ಲೆಯಲ್ಲಿ ಮಳೆಯಾದ ಕಾರಣ ಮಲಪ್ರಭಾ ನದಿ ನೀರಿನ ಹರಿವು ಹೆಚ್ಚಾಗಿದೆ</p>.<p>ರೈತನಿಗಾಗಿ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಹುಡುಕಾಟ ಆರಂಭಿಸಿದ್ದಾರೆ.</p>.<p>ತಾಲ್ಲೂಕಿನ ಕೆಂಗಲ್, ಕಜಗಲ್, ಹಾವನೂರು ಗ್ರಾಮಗಳಿಗೆ ಮಲಪ್ರಭಾ ನದಿ ನೀರು ನುಗ್ಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಜಿಲ್ಲೆಯ ಹುನಗುಂದ ತಾಲ್ಲೂಕಿನ ಹಿರೇಮಾಳಗಾವಿ ರೈತರೊಬ್ಬರು ಬುಧವಾರ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.</p>.<p>ಮಲಪ್ರಭಾ ನದಿ ನೀರಿನ ಹರಿವು ಹೆಚ್ಚಾಗಿದೆ. ನದಿ ದಡದ ಹೊಲದಲ್ಲಿದ್ದ ಪಂಪ್ ಸೆಟ್ ಬಿಚ್ಚಿಕೊಂಡು ಬರಲು ಹೋಗಿದ್ದ ರೈತ ದೇವಾನಂದ (20) ನೀರಿನ ಸೆಳೆವಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ</p>.<p>ಧಾರವಾಡ ಜಿಲ್ಲೆಯಲ್ಲಿ ಮಳೆಯಾದ ಕಾರಣ ಮಲಪ್ರಭಾ ನದಿ ನೀರಿನ ಹರಿವು ಹೆಚ್ಚಾಗಿದೆ</p>.<p>ರೈತನಿಗಾಗಿ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಹುಡುಕಾಟ ಆರಂಭಿಸಿದ್ದಾರೆ.</p>.<p>ತಾಲ್ಲೂಕಿನ ಕೆಂಗಲ್, ಕಜಗಲ್, ಹಾವನೂರು ಗ್ರಾಮಗಳಿಗೆ ಮಲಪ್ರಭಾ ನದಿ ನೀರು ನುಗ್ಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>