ಗುರುವಾರ, 19 ಫೆಬ್ರುವರಿ 2026
×
ADVERTISEMENT
ADVERTISEMENT

ದಾಳಿಂಬೆ ಬೆಳೆ | ವೈಜ್ಞಾನಿಕ ಪದ್ಧತಿ ಅನುಸರಿಸಿ: ತಮ್ಮಯ್ಯ ಎನ್

Published : 19 ಫೆಬ್ರುವರಿ 2026, 6:49 IST
Last Updated : 19 ಫೆಬ್ರುವರಿ 2026, 6:49 IST
ಫಾಲೋ ಮಾಡಿ
Comments
ವಾಣಿಜ್ಯ ಬೆಳೆಯಾಗಿರುವ ದಾಳಿಂಬೆ ಹಣ್ಣಿನ ಸಂಶೋಧನೆ ಹಾಗೂ ಪ್ರಾತ್ಯಕ್ಷಿಕೆ ತೋಟಗಾರಿಕೆ ವಿವಿಯಲ್ಲಿ ನಡೆಯುತ್ತಿದ್ದು ರೈತರಿಗೆ ಆಧುನಿಕ ತಂತ್ರಜ್ಞಾನದ ಪದ್ದತಿಗಳನ್ನು ತಿಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ರಾಷ್ಟ್ರಮಟ್ಟದ ದಾಳಿಂಬೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುತ್ತಿದೆ.
ವಸಂತ ಗಾಣಿಗೇರ ತೋಟಗಾರಿಕಾ ವಿಜ್ಞಾನ ಕೇಂದ್ರದ ಸಹ ಸಂಶೋಧನಾ ಹಾಗೂ ವಿಸ್ತರಣಾ ನಿರ್ದೇಶಕ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT