ವಾಣಿಜ್ಯ ಬೆಳೆಯಾಗಿರುವ ದಾಳಿಂಬೆ ಹಣ್ಣಿನ ಸಂಶೋಧನೆ ಹಾಗೂ ಪ್ರಾತ್ಯಕ್ಷಿಕೆ ತೋಟಗಾರಿಕೆ ವಿವಿಯಲ್ಲಿ ನಡೆಯುತ್ತಿದ್ದು ರೈತರಿಗೆ ಆಧುನಿಕ ತಂತ್ರಜ್ಞಾನದ ಪದ್ದತಿಗಳನ್ನು ತಿಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ರಾಷ್ಟ್ರಮಟ್ಟದ ದಾಳಿಂಬೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುತ್ತಿದೆ.
ವಸಂತ ಗಾಣಿಗೇರ ತೋಟಗಾರಿಕಾ ವಿಜ್ಞಾನ ಕೇಂದ್ರದ ಸಹ ಸಂಶೋಧನಾ ಹಾಗೂ ವಿಸ್ತರಣಾ ನಿರ್ದೇಶಕ