<p><strong>ಬಾಗಲಕೋಟೆ</strong>: ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದಿದ್ದ ಶಾಂತಿ ಸಭೆಗೆ ಮುಸ್ಲಿಂ ಮುಖಂಡರು ಗೈರಾಗಿದ್ದಾರೆ.</p><p>ಈ ಕುರಿತು ಮಾತನಾಡಿರುವ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ, ಶಾಂತಿ ಸಭೆಗೆ ಹಿಂದೂ ಮುಖಂಡರು ಮಾತ್ರ ಹಾಜರಾಗಿದ್ದೆವು. ಇನ್ನೊಂದು ಸಮುದಾಯದ ಮುಖಂಡರು ಹಾಕರಾಗಿರಲಿಲ್ಲ ಎಂದು ದೂರಿದರು.</p><p>ಜಿಲ್ಲಾಡಳಿತ ಎಲ್ಲರನ್ನೂ ಕರೆದು ಸಭೆ ಮಾಡಬೇಕು. ಇಲ್ಲದಿದ್ದರೆ ನಮ್ಮ ಕಾರ್ಯಕ್ರಮಗಳು ಮುಂದುವರೆಯಲಿವೆ ಎಂದರು.</p><p>ಫೆ.22ರಂದು ಸಭೆ ಕರೆದು ಹಿಂದೂ ಮೆರವಣಿಗೆ ಮಾಡುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.</p><p>ಏಕಕಾಲಕ್ಕೆ ಸಭೆ ಎರಡೂ ಸಮುದಾಯದವರು ಬಂದಿರಲಿಲ್ಲ. ನಂತರ ಅವರು ಬಂದಿದ್ದರು. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಿ. ಶುಕ್ರವಾರ ನಡೆದ ಕಲ್ಲು ತೂರಾಟ ಮಾಡಿದವರ ವಿರುದ್ಧವೂ ಕ್ರಮಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದರು</p>.ಬಾಗಲಕೋಟೆ ಕಲ್ಲು ತೂರಾಟ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ.ಬಾಗಲಕೋಟೆ | ಮತ್ತೆ ಕಲ್ಲು ತೂರಾಟ, ಲಘು ಲಾಠಿ ಪ್ರಹಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದಿದ್ದ ಶಾಂತಿ ಸಭೆಗೆ ಮುಸ್ಲಿಂ ಮುಖಂಡರು ಗೈರಾಗಿದ್ದಾರೆ.</p><p>ಈ ಕುರಿತು ಮಾತನಾಡಿರುವ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ, ಶಾಂತಿ ಸಭೆಗೆ ಹಿಂದೂ ಮುಖಂಡರು ಮಾತ್ರ ಹಾಜರಾಗಿದ್ದೆವು. ಇನ್ನೊಂದು ಸಮುದಾಯದ ಮುಖಂಡರು ಹಾಕರಾಗಿರಲಿಲ್ಲ ಎಂದು ದೂರಿದರು.</p><p>ಜಿಲ್ಲಾಡಳಿತ ಎಲ್ಲರನ್ನೂ ಕರೆದು ಸಭೆ ಮಾಡಬೇಕು. ಇಲ್ಲದಿದ್ದರೆ ನಮ್ಮ ಕಾರ್ಯಕ್ರಮಗಳು ಮುಂದುವರೆಯಲಿವೆ ಎಂದರು.</p><p>ಫೆ.22ರಂದು ಸಭೆ ಕರೆದು ಹಿಂದೂ ಮೆರವಣಿಗೆ ಮಾಡುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.</p><p>ಏಕಕಾಲಕ್ಕೆ ಸಭೆ ಎರಡೂ ಸಮುದಾಯದವರು ಬಂದಿರಲಿಲ್ಲ. ನಂತರ ಅವರು ಬಂದಿದ್ದರು. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಿ. ಶುಕ್ರವಾರ ನಡೆದ ಕಲ್ಲು ತೂರಾಟ ಮಾಡಿದವರ ವಿರುದ್ಧವೂ ಕ್ರಮಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದರು</p>.ಬಾಗಲಕೋಟೆ ಕಲ್ಲು ತೂರಾಟ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ.ಬಾಗಲಕೋಟೆ | ಮತ್ತೆ ಕಲ್ಲು ತೂರಾಟ, ಲಘು ಲಾಠಿ ಪ್ರಹಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>