ರಾಮುಲು ಅವರನ್ನು ಯಾರೂ ಸಹ ಕುಗ್ಗಿಸಲು ಆಗಲ್ಲ. ರಾಮುಲು ಕೇವಲ ಒಂದು ತಾಲೂಕು, ಜಿಲ್ಲೆಯ ಲೀಡರ್ ಅಲ್ಲ. ಈ ಶ್ರೀರಾಮುಲು ರಾಜ್ಯ ಮಟ್ಟದ ಲೀಡರ್ ಆಗಿದ್ದಾನೆ. ಚಂಡು ನೆಲಕ್ಕೆ ಒಗೆದಾಗ ಹೇಗೆ ಪುಟಿಯುತ್ತದೆಯೋ ಹಾಗೆಯೇ ಚೆಂಡಿನಂತೆಯೇ ವೇಗವಾಗಿ ಮೇಲೆ ಜಿಗಿಯುವ ಶಕ್ತಿಯನ್ನು ದೇವರು ಮತ್ತು ನಾಡಿನ ಜನರು ಕೊಟ್ಟಿದ್ದಾರೆ ಎಂದು ಹೇಳಿದರು.