<p><strong>ರಬಕವಿ ಬನಹಟ್ಟಿ:</strong> ರಬಕವಿ ಬನಹಟ್ಟಿ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಮೂರು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದ್ದು, ರೈತ ಸಮುದಾಯದಲ್ಲಿ ಹರ್ಷ ಉಂಟುಮಾಡಿದೆ.</p>.<p>ಮಂಗಳವಾರ, ಬುಧವಾರ ಸಂಜೆ ಬಿರುಸಿನ ಮಳೆಯಾದರೆ ಗುರುವಾರ ಸಂಜೆಯೂ ಉತ್ತಮ ಮಳೆಯಾಯಿತು. ಈ ಭಾಗದಲ್ಲಿ ಬಹಳ ದಿನಗಳಿಂದ ಮಳೆ ಇಲ್ಲದೆ ಜನರು ತೊಂದರೆ ಅನುಭವಿಸುವಂತಾಗಿತ್ತು.</p>.<p>ಮಳೆ ಇಲ್ಲದ ಕಾರಣಕ್ಕೆ ಕಬ್ಬು ಮತ್ತು ಅರಿಸಿನ ಬೆಳೆಗೆ ದೊಣ್ಣೆ ರೋಗ ಬಾಧಿಸಿತ್ತು. ಮೂರು ದಿನಗಳಿಂದ ಸುರಿದ ಹದವಾದ ಮಳೆಯು ಬೆಳೆಗೆ ಅನುಕೂಲಕರವಾಗಿದೆ ಎನ್ನುತ್ತಾರೆ ಸ್ಥಳೀಯ ರೈತ ಸಿದ್ದು ಗೌಡಪ್ಪನವರ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ:</strong> ರಬಕವಿ ಬನಹಟ್ಟಿ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಮೂರು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದ್ದು, ರೈತ ಸಮುದಾಯದಲ್ಲಿ ಹರ್ಷ ಉಂಟುಮಾಡಿದೆ.</p>.<p>ಮಂಗಳವಾರ, ಬುಧವಾರ ಸಂಜೆ ಬಿರುಸಿನ ಮಳೆಯಾದರೆ ಗುರುವಾರ ಸಂಜೆಯೂ ಉತ್ತಮ ಮಳೆಯಾಯಿತು. ಈ ಭಾಗದಲ್ಲಿ ಬಹಳ ದಿನಗಳಿಂದ ಮಳೆ ಇಲ್ಲದೆ ಜನರು ತೊಂದರೆ ಅನುಭವಿಸುವಂತಾಗಿತ್ತು.</p>.<p>ಮಳೆ ಇಲ್ಲದ ಕಾರಣಕ್ಕೆ ಕಬ್ಬು ಮತ್ತು ಅರಿಸಿನ ಬೆಳೆಗೆ ದೊಣ್ಣೆ ರೋಗ ಬಾಧಿಸಿತ್ತು. ಮೂರು ದಿನಗಳಿಂದ ಸುರಿದ ಹದವಾದ ಮಳೆಯು ಬೆಳೆಗೆ ಅನುಕೂಲಕರವಾಗಿದೆ ಎನ್ನುತ್ತಾರೆ ಸ್ಥಳೀಯ ರೈತ ಸಿದ್ದು ಗೌಡಪ್ಪನವರ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>