ನಮ್ಮದು ಕೃಷ್ಣೆಯ ಕುಟುಂಬ;'ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ ಹಾಗೂ ಆಂಧ್ರಪ್ರದೇಶ ರಾಜ್ಯಗಳು ಕೃಷ್ಣಾ ಕುಟುಂಬದ ಸದಸ್ಯರು. ಕುಟುಂಬ ಎಂದಾಗ ಸಣ್ಣಪುಟ್ಟ ಬಿನ್ನಾಭಿಪ್ರಾಯ ಇರುತ್ತವೆ. ಹಾಗೆಂದು, ರಾಜಕಾರಣಿಗಳ ಮಾತಿಗೆ ಮನ್ನಣೆ ನೀಡಿ ನಾವು (ರೈತರು) ಒಬ್ಬರಿಗೊಬ್ಬರು ಮನಸ್ತಾಪ ಮಾಡಿಕೊಳ್ಳುವುದು ಬೇಡ’ ಎಂದು ಕಿವಿಮಾತು ಹೇಳಿದರು.