ಬಸವ ಕೃಷಿ ರಾಷ್ಟ್ರೀಯ ಪ್ರಶಸ್ತಿಗೆ ಈ ಮೊದಲು ಜಲತಜ್ಞ ರಾಜೇಂದ್ರ ಸಿಂಗ್, ಗಾಂಧಿವಾದಿ ಅಣ್ಣಾ ಹಜಾರೆ, ಪರಿಸರವಾದಿ ಮೇಧಾ ಪಾಟ್ಕರ್, ಡಾ.ಬಾಬಾ ಅಢಾವೆ, ತ್ರಿಪುರಾ ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್, ಡಾ.ಎಂ.ಎಸ್.ಸ್ವಾಮಿನಾಥನ್, ತೆಲಂಗಾಣದ ಮಿಷನ್ ಭಗೀರಥ ಕುಡಿಯುವ ನೀರಿನ ರುವಾರಿ ಪ್ರಕಾಶರಾವ್ ವೀರಮಲ್ಲ ಭಾಜನರಾಗಿದ್ದಾರೆ ಎಂದರು.