ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಗಲಕೋಟೆ: ಬಿಡಿಸಿಸಿ ಬ್ಯಾಂಕ್‌ಗೆ ₹11.28 ಕೋಟಿ ನಿವ್ವಳ ಲಾಭ

ಶೂನ್ಯ ಬಡ್ಡಿ ದರದಲ್ಲಿ ₹1,346 ಕೋಟಿ ಬೆಳೆ ಸಾಲ ವಿತರಣೆ
Published : 25 ಆಗಸ್ಟ್ 2023, 15:39 IST
Last Updated : 25 ಆಗಸ್ಟ್ 2023, 15:39 IST
ಫಾಲೋ ಮಾಡಿ
Comments
ಲೋಕಸಭೆಗೆ ಪ್ರಬಲ ಆಕಾಂಕ್ಷಿ ಬಾಗಲಕೋಟೆ:
ಮುಂಬರುವ ಲೋಕಸಭಾ ಚುನಾವಣೆಗೆ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಅಜಯಕುಮಾರ ಸರನಾಯಕ ಹೇಳಿದರು. ಸ್ಪರ್ಧೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಸ್ಪರ್ಧೆಗೆ ಅಗತ್ಯವಿರುವ ಕೆಲ ಸಿದ್ಧತೆ ಮಾಡಿಕೊಂಡಿದ್ದೇನೆ. ಕೆಲ ನಾಯಕರನ್ನೂ ಭೇಟಿಯಾಗಿ ಚರ್ಚಿಸಿದ್ದೇನೆ. ಪಕ್ಷಕ್ಕೆ ಗೆಲ್ಲುವ ಅಭ್ಯರ್ಥಿ ಬೇಕು. ಹಾಗಾಗಿ ನನಗೆ ಟಿಕೆಟ್‌ ನೀಡುವ ವಿಶ್ವಾಸವಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT