ಸೋಮಪ್ಪಯ್ಯನ ಮಠದ ಚನ್ನಬಸವ ಸ್ವಾಮೀಜಿ, ನಾಗರಾಳ ದಿಗಂಬರೇಶ್ವರ ಮಠದ ಶೇಷಪ್ಪಯ್ಯ ಸ್ವಾಮೀಜಿ, ಹುಚ್ಚಪ್ಪಯ್ಯನ ಮಠದ ಫಕೀರಯ್ಯ ಸ್ವಾಮೀಜಿ, ಜೆಮ್ ಶುಗರ್ಸ್ ನಿರ್ದೇಶಕ ರಾಮನಗೌಡ ಜಕ್ಕನಗೌಡ, ಬಿ.ಪಿ. ಪಾಟೀಲ,ರವಿ ಪಾಟೀಲ, ಸಂತೋಷ ಜಂಬಗಿ, ಬೋಜಪ್ಪ ದೇವೂರ, ಜಿ.ಜಿ. ದೀಕ್ಷಿತ, ಆಡಳಿತಾಧಿಕಾರಿ ಶಂಕರಗೌಡ ಪಾಟೀಲ, ಶೈಕ್ಷಣಿಕ ನಿರ್ದೇಶಕ ಡಿ.ಎಸ್.ಕುಂಠೆ, ಪ್ರಾಚಾರ್ಯ ಜಿ.ಆರ್.ಪಾಟೀಲ, ಎಸ್.ಎಂ.ಕಲಬುರ್ಗಿ, ರಾಜು ಬೋರ್ಜಿ ಪಾಲ್ಗೊಂಡಿದ್ದರು.