<p>ಬೀಳಗಿ: ಸ್ಥಳೀಯ ಕಂಬಾರ ಓಣಿ ಹುಸೇನಪೀರ ದೇವಸ್ಥಾನ ಹಾಗೂ ಸಮುದಾಯ ಭವನದ ಉದ್ಘಾಟನೆ ಮೇ 15 ರಂದು ಬೆಳಿಗ್ಗೆ 10.30ಕ್ಕೆ ನೆರವೇರಲಿದೆ ಎಂದು ಹುಸೇನಪೀರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಗಿರಿಸಾಗರ ಕಲ್ಯಾಣ ಹಿರೇಮಠ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.</p>.<p>ಕಲ್ಮಠದ ಗುರುಪಾದ ಶಿವಾಚಾರ್ಯ ಸ್ವಾಮೀಜಿ, ಸೋಮಪ್ಪಯ್ಯನ ಮಠದ ಚನ್ನಬಸವ ಸ್ವಾಮೀಜಿ, ಹುಚ್ಚಪ್ಪಯ್ಯನ ಮಠದ ಸಿದ್ದಯ್ಯ ಸ್ವಾಮೀಜಿ, ಅನ್ನಪೂರ್ಣೇಶ್ವರಿ ಬೃಹನ್ಮಠದ ಶಿವಾನಂದ ದೇವರು, ಹೈದ್ರಾಬಾದ ತೆಲಂಗಾಣ ಜಗದ್ಗುರು ಆಶ್ರಮದ ವಿಶ್ವಶಾಂತಿ ಹಾಗೂ ಭಾವೈಕ್ಯ ಪ್ರವಚನಕಾರ ಸೂಫಿ ಸಯ್ಯದಬಾಷಾ ಸಾಹೇಬ್ ಸಾನ್ನಿಧ್ಯ ವಹಿಸುವರು.</p>.<p>ಹಜರತ ಬಾಬಾಮುನಿ ದರ್ಗಾದಿಂದ ಹುಸೇನಪೀರ ದೇವಸ್ಥಾನದವರಗೆ ಜುಮ್ಮರ ಮೆರವಣಿಗೆ ನಡೆಯಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-19-1285068339</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀಳಗಿ: ಸ್ಥಳೀಯ ಕಂಬಾರ ಓಣಿ ಹುಸೇನಪೀರ ದೇವಸ್ಥಾನ ಹಾಗೂ ಸಮುದಾಯ ಭವನದ ಉದ್ಘಾಟನೆ ಮೇ 15 ರಂದು ಬೆಳಿಗ್ಗೆ 10.30ಕ್ಕೆ ನೆರವೇರಲಿದೆ ಎಂದು ಹುಸೇನಪೀರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಗಿರಿಸಾಗರ ಕಲ್ಯಾಣ ಹಿರೇಮಠ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.</p>.<p>ಕಲ್ಮಠದ ಗುರುಪಾದ ಶಿವಾಚಾರ್ಯ ಸ್ವಾಮೀಜಿ, ಸೋಮಪ್ಪಯ್ಯನ ಮಠದ ಚನ್ನಬಸವ ಸ್ವಾಮೀಜಿ, ಹುಚ್ಚಪ್ಪಯ್ಯನ ಮಠದ ಸಿದ್ದಯ್ಯ ಸ್ವಾಮೀಜಿ, ಅನ್ನಪೂರ್ಣೇಶ್ವರಿ ಬೃಹನ್ಮಠದ ಶಿವಾನಂದ ದೇವರು, ಹೈದ್ರಾಬಾದ ತೆಲಂಗಾಣ ಜಗದ್ಗುರು ಆಶ್ರಮದ ವಿಶ್ವಶಾಂತಿ ಹಾಗೂ ಭಾವೈಕ್ಯ ಪ್ರವಚನಕಾರ ಸೂಫಿ ಸಯ್ಯದಬಾಷಾ ಸಾಹೇಬ್ ಸಾನ್ನಿಧ್ಯ ವಹಿಸುವರು.</p>.<p>ಹಜರತ ಬಾಬಾಮುನಿ ದರ್ಗಾದಿಂದ ಹುಸೇನಪೀರ ದೇವಸ್ಥಾನದವರಗೆ ಜುಮ್ಮರ ಮೆರವಣಿಗೆ ನಡೆಯಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-19-1285068339</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>