<p><strong>ಬಾಗಲಕೋಟೆ:</strong> ಬಾಗಲಕೋಟೆಯಲ್ಲಿ ನನ್ನ ಗೆಲುವಲ್ಲ. ಬಿಜೆಪಿ, ಹಿಂದುತ್ವದ ಗೆಲುವಾಗಬೇಕು ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.</p><p>ಬಿಜೆಪಿ ಟಿಕೆಟ್ ಘೋಷಣೆಯಾದ ನಂತರ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಬಾಗಲಕೋಟೆಯಲ್ಲಿ ನಡೆದ ಘಟನೆ ಭಯದ ವಾತಾವರಣಕ್ಕೆ ಉಂಟು ಮಾಡಿತ್ತು ಎಂದರು.</p><p>ಗ್ಯಾರಂಟಿ ಯೋಜನೆ, ಒಳ ಮೀಸಲಾತಿ ಗೊಂದಲ, ಕೆಲ ಮುಖಂಡರಿಗೆ ರಾಜ್ಯದಲ್ಲಿ ಟಿಕೆಟ್ ನೀಡದಿರುವ ಕಾರಣ ಸ್ವಲ್ಪ ಅಂತರದಲ್ಲಿ 2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿತ್ತು ಎಂದು ಹೇಳಿದರು.</p><p>ಪರಿಶಿಷ್ಟ ಜಾತಿ, ಪಂಗಡದವರಿಗೆ ಕಾಂಗ್ರೆಸ್ ಮೂಗಿಗೆ ತುಪ್ಪ ಸವರುತ್ತಿರುವುದರ ಬಗ್ಗೆ ಅರಿವಾಗಿದೆ. ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಬಿಜೆಪಿ ಈ ಕ್ಷೇತ್ರವನ್ನು ಮತ್ತೇ ವಶಪಡಿಸಿಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.ಬಾಗಲಕೋಟೆ ಕ್ಷೇತ್ರಕ್ಕೆ ವೀರಣ್ಣ ಚರಂತಿಮಠ ಬಿಜೆಪಿ ಅಭ್ಯರ್ಥಿ.ದಾವಣಗೆರೆ ದಕ್ಷಿಣ ಉಪಚುನಾವಣೆ: ಶ್ರೀನಿವಾಸ್ ದಾಸಕರಿಯಪ್ಪಗೆ ಬಿಜೆಪಿ ಟಿಕೆಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಬಾಗಲಕೋಟೆಯಲ್ಲಿ ನನ್ನ ಗೆಲುವಲ್ಲ. ಬಿಜೆಪಿ, ಹಿಂದುತ್ವದ ಗೆಲುವಾಗಬೇಕು ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.</p><p>ಬಿಜೆಪಿ ಟಿಕೆಟ್ ಘೋಷಣೆಯಾದ ನಂತರ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಬಾಗಲಕೋಟೆಯಲ್ಲಿ ನಡೆದ ಘಟನೆ ಭಯದ ವಾತಾವರಣಕ್ಕೆ ಉಂಟು ಮಾಡಿತ್ತು ಎಂದರು.</p><p>ಗ್ಯಾರಂಟಿ ಯೋಜನೆ, ಒಳ ಮೀಸಲಾತಿ ಗೊಂದಲ, ಕೆಲ ಮುಖಂಡರಿಗೆ ರಾಜ್ಯದಲ್ಲಿ ಟಿಕೆಟ್ ನೀಡದಿರುವ ಕಾರಣ ಸ್ವಲ್ಪ ಅಂತರದಲ್ಲಿ 2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿತ್ತು ಎಂದು ಹೇಳಿದರು.</p><p>ಪರಿಶಿಷ್ಟ ಜಾತಿ, ಪಂಗಡದವರಿಗೆ ಕಾಂಗ್ರೆಸ್ ಮೂಗಿಗೆ ತುಪ್ಪ ಸವರುತ್ತಿರುವುದರ ಬಗ್ಗೆ ಅರಿವಾಗಿದೆ. ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಬಿಜೆಪಿ ಈ ಕ್ಷೇತ್ರವನ್ನು ಮತ್ತೇ ವಶಪಡಿಸಿಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.ಬಾಗಲಕೋಟೆ ಕ್ಷೇತ್ರಕ್ಕೆ ವೀರಣ್ಣ ಚರಂತಿಮಠ ಬಿಜೆಪಿ ಅಭ್ಯರ್ಥಿ.ದಾವಣಗೆರೆ ದಕ್ಷಿಣ ಉಪಚುನಾವಣೆ: ಶ್ರೀನಿವಾಸ್ ದಾಸಕರಿಯಪ್ಪಗೆ ಬಿಜೆಪಿ ಟಿಕೆಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>