<p><strong>ಮಹಾಲಿಂಗಪುರ</strong>: ಭಾರತದ ಗಡಿಯಲ್ಲಿ ಪಾಕಿಸ್ತಾನದ ಮೇಲೆ ನಡೆದ ದಾಳಿಯಲ್ಲಿ ಗಾಯಗೊಂಡಿರುವ ಸೈನಿಕರಿಗೆ ಅಗತ್ಯವಿರುವ ರಕ್ತವನ್ನು ಪೂರೈಸಲು ಸಮೀಪದ ಚಿಮ್ಮಡ ಗ್ರಾಮದಲ್ಲಿ ಭಾನುವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.</p>.<p>ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ಮುಧೋಳದ ರಾಮನಗೌಡ ಆಸ್ಪತ್ರೆಯ ರಕ್ತನಿಧಿ ಭಂಡಾರದ ಸಂಚಾರಿ ರಕ್ತದಾನ ಘಟಕದಲ್ಲಿ ರಾಜ್ಯ ರಕ್ತಚಾಲನಾ ಪರಿಷತ್ತು, ತೇರದಾಳ ಕ್ಷೇತ್ರದ ಯೂಥ್ ಕಾಂಗ್ರೇಸ್ ಸಮಿತಿ ವತಿಯಿಂದ ಹಮ್ಮಿಕೊಂಡ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಜನರು ರಕ್ತದಾನ ಮಾಡಿ ಸಾರ್ಥಕತೆ ಮೆರೆದರು.</p>.<p>‘ಪ್ರತಿಯೊಬ್ಬ ರಕ್ತದಾನಿಗೆ ನೆನಪಿನ ಕಾಣಿಕೆ ಮತ್ತು ಪ್ರಮಾಣಪತ್ರ ನೀಡಿ ಗೌರವಿಸಲಾಗಿದೆ’ ಎಂದು ಸಮಿತಿ ಅಧ್ಯಕ್ಷ ಪ್ರವೀಣ ಪೂಜಾರಿ ತಿಳಿಸಿದರು.</p>.<p>ಉಮೇಶ ಪೂಜಾರಿ, ಸೂರಜ ಅವಟಿ, ಮಾಜಿ ಸೈನಿಕ ಮಹಾಲಿಂಗಪ್ಪ ಬಳಗಾರ, ಅಶೋಕ ಮೋಟಗಿ, ಬಾಳಪ್ಪ ಗಡೆಪ್ಪನವರ, ಶ್ರೀಶೈಲ ಮಠಪತಿ, ಅಶೋಕ ಚಿಮ್ಮಡ, ಪ್ರಭು ದೇವಗೋಳ, ಮಹಾದೇವ ಅಥಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ</strong>: ಭಾರತದ ಗಡಿಯಲ್ಲಿ ಪಾಕಿಸ್ತಾನದ ಮೇಲೆ ನಡೆದ ದಾಳಿಯಲ್ಲಿ ಗಾಯಗೊಂಡಿರುವ ಸೈನಿಕರಿಗೆ ಅಗತ್ಯವಿರುವ ರಕ್ತವನ್ನು ಪೂರೈಸಲು ಸಮೀಪದ ಚಿಮ್ಮಡ ಗ್ರಾಮದಲ್ಲಿ ಭಾನುವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.</p>.<p>ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ಮುಧೋಳದ ರಾಮನಗೌಡ ಆಸ್ಪತ್ರೆಯ ರಕ್ತನಿಧಿ ಭಂಡಾರದ ಸಂಚಾರಿ ರಕ್ತದಾನ ಘಟಕದಲ್ಲಿ ರಾಜ್ಯ ರಕ್ತಚಾಲನಾ ಪರಿಷತ್ತು, ತೇರದಾಳ ಕ್ಷೇತ್ರದ ಯೂಥ್ ಕಾಂಗ್ರೇಸ್ ಸಮಿತಿ ವತಿಯಿಂದ ಹಮ್ಮಿಕೊಂಡ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಜನರು ರಕ್ತದಾನ ಮಾಡಿ ಸಾರ್ಥಕತೆ ಮೆರೆದರು.</p>.<p>‘ಪ್ರತಿಯೊಬ್ಬ ರಕ್ತದಾನಿಗೆ ನೆನಪಿನ ಕಾಣಿಕೆ ಮತ್ತು ಪ್ರಮಾಣಪತ್ರ ನೀಡಿ ಗೌರವಿಸಲಾಗಿದೆ’ ಎಂದು ಸಮಿತಿ ಅಧ್ಯಕ್ಷ ಪ್ರವೀಣ ಪೂಜಾರಿ ತಿಳಿಸಿದರು.</p>.<p>ಉಮೇಶ ಪೂಜಾರಿ, ಸೂರಜ ಅವಟಿ, ಮಾಜಿ ಸೈನಿಕ ಮಹಾಲಿಂಗಪ್ಪ ಬಳಗಾರ, ಅಶೋಕ ಮೋಟಗಿ, ಬಾಳಪ್ಪ ಗಡೆಪ್ಪನವರ, ಶ್ರೀಶೈಲ ಮಠಪತಿ, ಅಶೋಕ ಚಿಮ್ಮಡ, ಪ್ರಭು ದೇವಗೋಳ, ಮಹಾದೇವ ಅಥಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>