ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಬಾಗಲಕೋಟೆ| ಮಹಿಳೆಯರಿಗೆ ಶಕ್ತಿ; ವಿದ್ಯಾರ್ಥಿಗಳಿಗೆ ಸಂಕಷ್ಟ

ಶಕ್ತಿ ಯೋಜನೆ ನಂತರ ನಿತ್ಯ 1 ಲಕ್ಷ ಪ್ರಯಾಣಿಕರ ಸಂಖ್ಯೆ ಹೆಚ್ಚಳ
Published : 10 ಜುಲೈ 2023, 4:58 IST
Last Updated : 10 ಜುಲೈ 2023, 4:58 IST
ಫಾಲೋ ಮಾಡಿ
Comments
ಬಾಗಲಕೋಟೆಯಲ್ಲಿ ಬಸ್‌ಗಾಗಿ ಕಾಯುತ್ತಿರುವ ಜನತೆ
ಬಾಗಲಕೋಟೆಯಲ್ಲಿ ಬಸ್‌ಗಾಗಿ ಕಾಯುತ್ತಿರುವ ಜನತೆ
ಬಸ್‌ಗಾಗಿ ಬಾಗಲಕೋಟೆ ಜಿಲ್ಲೆಯ ಚಿಮ್ಮಡದಲ್ಲಿ ನಡೆದ ಪ್ರತಿಭಟನೆ
ಬಸ್‌ಗಾಗಿ ಬಾಗಲಕೋಟೆ ಜಿಲ್ಲೆಯ ಚಿಮ್ಮಡದಲ್ಲಿ ನಡೆದ ಪ್ರತಿಭಟನೆ
ಮಧ್ಯಾಹ್ನದ ವೇಳೆ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವುದು
ಮಧ್ಯಾಹ್ನದ ವೇಳೆ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವುದು
ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿರುವುದರಿಂದ ಹೊಸ ಬಸ್‌ಗಳಿಗೆ ಬೇಡಿಕೆ ಬಂದಿದೆ. ಹೊಸ ಬಸ್‌ಗಳಿಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಇದ್ದ ಬಸ್‌ ಗಳಲ್ಲಿಯೇ ಕೆಲವೆಡೆ ಬಸ್‌ ಓಡಿಸಲಾಗುವುದು. ನಿತಿನ್‌ ಹೆಗಡೆ ವಿಭಾಗೀಯ ನಿಯಂತ್ರಣ ಅಧಿಕಾರಿ ಎನ್‌ಡಬ್ಲುಆರ್‌ಟಿಸಿ ಬಾಗಲಕೋಟೆ
ನಿತಿನ್‌ ಹೆಗಡೆ ವಿಭಾಗೀಯ ನಿಯಂತ್ರಣ ಅಧಿಕಾರಿ ಎನ್‌ಡಬ್ಲುಆರ್‌ಟಿಸಿ ಬಾಗಲಕೋಟೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT