<p><strong>ಬಾಗಲಕೋಟೆ</strong>: ಸಮೀಪ ನೀರಲಕೇರಿ ಹತ್ತಿರ ಸಾರಿಗೆ ಸಂಸ್ಥೆಯ ಗುರುವಾರ ಸಂಜೆ ನಡೆದ ಅವಘಡದಲ್ಲಿ ಬಸ್ ಹೊಲಕ್ಕೆ ಉರುಳಿ ಬಿದ್ದಿದೆ. ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p>ಬಾಗಲಕೋಟೆಯಿಂದ ಗದುಗಿಗೆ ಹೊರಟಿದ್ದ ಬಸ್ನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರಯಾಣಿಕರಿದ್ದರು. ಬೇರಿಂಗ್ ಕಟ್ ಆಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ಉರುಳಿದೆ ಎಂದು ಅಲ್ಲಿದ್ದ ಪ್ರಯಾಣಿಕರು ತಿಳಿಸಿದರು.</p>.<p>ನೀರಲಕೇರಿ ಮಾರ್ಗದ ರಸ್ತೆ ಬಹಳಷ್ಟು ಹಾಳಾಗಿದೆ. ದುರಸ್ತಿ ಮಾಡಬೇಕು ಎಂದು ಕೆಲ ತಿಂಗಳ ಹಿಂದೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು. ರಸ್ತೆ ದುರಸ್ತಿಯಾಗಿಲ್ಲ ಎಂದು ಜನರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಸಮೀಪ ನೀರಲಕೇರಿ ಹತ್ತಿರ ಸಾರಿಗೆ ಸಂಸ್ಥೆಯ ಗುರುವಾರ ಸಂಜೆ ನಡೆದ ಅವಘಡದಲ್ಲಿ ಬಸ್ ಹೊಲಕ್ಕೆ ಉರುಳಿ ಬಿದ್ದಿದೆ. ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p>ಬಾಗಲಕೋಟೆಯಿಂದ ಗದುಗಿಗೆ ಹೊರಟಿದ್ದ ಬಸ್ನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರಯಾಣಿಕರಿದ್ದರು. ಬೇರಿಂಗ್ ಕಟ್ ಆಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ಉರುಳಿದೆ ಎಂದು ಅಲ್ಲಿದ್ದ ಪ್ರಯಾಣಿಕರು ತಿಳಿಸಿದರು.</p>.<p>ನೀರಲಕೇರಿ ಮಾರ್ಗದ ರಸ್ತೆ ಬಹಳಷ್ಟು ಹಾಳಾಗಿದೆ. ದುರಸ್ತಿ ಮಾಡಬೇಕು ಎಂದು ಕೆಲ ತಿಂಗಳ ಹಿಂದೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು. ರಸ್ತೆ ದುರಸ್ತಿಯಾಗಿಲ್ಲ ಎಂದು ಜನರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>