ಎಬಿವಿಪಿ ನಗರ ಘಟಕದ ಅಧ್ಯಕ್ಷ ಪ್ರೊ.ಕುಲಕರ್ಣಿ, ವಿಭಾಗ ಸಂಘಟನಾ ಕಾರ್ಯದರ್ಶಿ ಸಿದ್ದರಾಜು, ವಿಭಾಗ ಸಂಚಾಲಕ ಪ್ರಕಾಶ ಪೂಜಾರ, ನಗರ ಸಂಘಟನಾ ಕಾರ್ಯದರ್ಶಿ ಸಂತೋಷ, ಕಾರ್ಯದರ್ಶಿ ಪ್ರಕಾಶ ಚೌಹಾಣ, ವಿದ್ಯಾರ್ಥಿ ಮುಖಂಡರಾದ ರಾಜೇಶ ಗುರಾಣಿ, ಮಂಜುನಾಥ ಜಾಲಗಾರ, ನಬಿ ನದಾಫ್ ಇದ್ದರು. ಸಿಪಿಐ ಐ.ಆರ್.ಪಟ್ಟಣಶೆಟ್ಟಿ ನೇತೃತ್ವದಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು.