<p><strong>ಕೊಲ್ಹಾರ</strong>: ಪಟ್ಟಣದ ವಿಠ್ಠಲ ಮಂದಿರ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಹಾಗೂ ಮಹಿಳಾ ಜ್ಞಾನ ವಿಕಾಸ ತಾಲ್ಲೂಕು ಘಟಕದ ಸಹಯೋಗದಲ್ಲಿ ಪೌಷ್ಟಿಕ ಆಹಾರ ಮೇಳ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಶರಣ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್.ಬಾಲಗೊಂಡ, ‘ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯಗಳ ಅವಶ್ಯಕತೆ ಇದೆ. ಮಕ್ಕಳ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ಮಹತ್ವದ್ದು’ ಎಂದರು.</p>.<p>ತಾಲ್ಲೂಕು ಜ್ಞಾನ ವಿಕಾಸ ಕೇಂದ್ರ ಮುಖ್ಯಸ್ಥರು ಶ್ರೀದೇವಿ ಕಾಳಿಸಿಂಗೆ ಮಾತನಾಡಿ, ‘ಆಧುನಿಕ ಯುಗದಲ್ಲಿ ಉತ್ತಮ ಆರೋಗ್ಯ ಉತ್ತಮ ಸಂಪತ್ತು ಇದ್ದ ಹಾಗೆ’ ಎಂದು ಹೇಳಿದರು.</p>.<p>ಪಂಚ ಗ್ಯಾರಂಟಿ ಸಮಿತಿ ಸದಸ್ಯೆ ಕಮಲಾಬಾಯಿ ಮಾಕಾಳಿ, ತಾಲ್ಲೂಕು ಸಮನ್ವಯ ಅಧಿಕಾರಿ ಸಂಗೀತಾ ಮಡಿವಾಳ, ಕಿರಣ, ಈರಮ್ಮ ಮಠಪತಿ, ಸಕ್ಕುಬಾಯಿ ಕಟಬರ, ಭಾರತಿ ಕಟಬರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಹಾರ</strong>: ಪಟ್ಟಣದ ವಿಠ್ಠಲ ಮಂದಿರ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಹಾಗೂ ಮಹಿಳಾ ಜ್ಞಾನ ವಿಕಾಸ ತಾಲ್ಲೂಕು ಘಟಕದ ಸಹಯೋಗದಲ್ಲಿ ಪೌಷ್ಟಿಕ ಆಹಾರ ಮೇಳ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಶರಣ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್.ಬಾಲಗೊಂಡ, ‘ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯಗಳ ಅವಶ್ಯಕತೆ ಇದೆ. ಮಕ್ಕಳ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ಮಹತ್ವದ್ದು’ ಎಂದರು.</p>.<p>ತಾಲ್ಲೂಕು ಜ್ಞಾನ ವಿಕಾಸ ಕೇಂದ್ರ ಮುಖ್ಯಸ್ಥರು ಶ್ರೀದೇವಿ ಕಾಳಿಸಿಂಗೆ ಮಾತನಾಡಿ, ‘ಆಧುನಿಕ ಯುಗದಲ್ಲಿ ಉತ್ತಮ ಆರೋಗ್ಯ ಉತ್ತಮ ಸಂಪತ್ತು ಇದ್ದ ಹಾಗೆ’ ಎಂದು ಹೇಳಿದರು.</p>.<p>ಪಂಚ ಗ್ಯಾರಂಟಿ ಸಮಿತಿ ಸದಸ್ಯೆ ಕಮಲಾಬಾಯಿ ಮಾಕಾಳಿ, ತಾಲ್ಲೂಕು ಸಮನ್ವಯ ಅಧಿಕಾರಿ ಸಂಗೀತಾ ಮಡಿವಾಳ, ಕಿರಣ, ಈರಮ್ಮ ಮಠಪತಿ, ಸಕ್ಕುಬಾಯಿ ಕಟಬರ, ಭಾರತಿ ಕಟಬರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>