ಪೊಲೀಸ್ ಸಿಬ್ಬಂದಿ ಸಮಾಜದಲ್ಲಿನ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವ ಜೊತೆಗೆ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾರೆ ಎಂಬುದಕ್ಕೆ ಸಾಕ್ಷಿಯಾದ ಈ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೂ ಪಾತ್ರವಾಯಿತು.ಈ ಕಾರ್ಯದಲ್ಲಿ ಡಿವೈಎಸ್ಪಿಗಳಾದ ಎಸ್.ಬಿ. ಗಿರೀಶ್, ರವೀಂದ್ರ ಶಿರೂರ ಹಾಗೂ ಬಾದಾಮಿ ಪೊಲೀಸ್ ಠಾಣೆಯ ಸಿಬ್ಬಂದಿ ಪಾಲ್ಗೊಂಡಿದ್ದರು.