ನಂದಿಕೇಶ್ವರದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿ ಸರ್ಕಾರದ ₹5 ಲಕ್ಷ ಪರಿಹಾರ ಮೊತ್ತದ ಚೆಕ್ ಮತ್ತು ವೈಯಕ್ತಿಕವಾಗಿ ₹1 ಲಕ್ಷ ವಿತರಿಸಿದರು.ಅಪಘಾತದಲ್ಲಿ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯ ಮನೆಗೆ ತೆರಳಿ ಸಾಂತ್ವನ ಹೇಳಿ ವೈಯಕ್ತಿಕವಾಗಿ ₹1 ಲಕ್ಷ ನೆರವು ನೀಡಿದರು.