ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿಪಥ ರದ್ದತಿಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

Last Updated 27 ಜೂನ್ 2022, 7:33 IST
ಅಕ್ಷರ ಗಾತ್ರ

ಬಾಗಲಕೋಟೆ: ಕೇಂದ್ರವು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಅಗ್ನಿಪಥ ಯೋಜನೆ ರದ್ದು ಮಾಡಬೇಕು ಎಂದು ಆಗ್ರಹಿಸಿ ಸೋಮವಾರ ಕಾಂಗ್ರಸ್ ಮುಖಂಡರು ತಹಶೀಲ್ದಾರ್ ಕಚೇರಿ ಮುಂದೆ ಧರಣಿ ಮಾಡಿದರು.

ನಾಲ್ಕು ವರ್ಷದ‌ ನಂತರ‌ ಸೇನೆಯಿಂದ‌ ಕೈಬಿಟ್ಟರೆ ಯುವಕರು ನಿರುದ್ಯೋಗಿಗಳಾಗುತ್ತಾರೆ. ಈ ಯೋಜನೆಯುಅವೈಜ್ಞಾನಿಕವಾಗಿದೆ. ಆದ್ದರಿಂದ ಅದನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಎಚ್.ವೈ. ಮೇಟಿ, ನಾಗರಾಜ ಹದ್ಲಿ, ರಕ್ಷಿತಾ ಈಟಿ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT