ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಮಾಜಿ ಸಂಸದ ನರಸಿಂಗರಾವ್ ಸೂಂiÀರ್iವಂಶಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪುಂಡಲೀಕರಾವ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ದತ್ತಾತ್ರಿ ಮೂಲಗೆ, ಎಂ.ಎ. ಸಮಿ, ಆನಂದ ದೇವಪ್ಪ, ಕಿಸಾನ್ ಸೆಲ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಸೋನಜಿ, ಮುಖಂಡರಾದ ರಾಜಶೇಖರ ಪಾಟೀಲ ಅಷ್ಟೂರ, ಶಿವರಾಜ ಹಾಸನಕರ್, ಮುರಳೀಧರ ಎಕಲಾರಕರ್, ಫರ್ನಾಂಡೀಸ್ ಹಿಪ್ಪಳಗಾಂವ್, ರೋಹಿದಾಸ್ ಘೋಡೆ, ಪರ್ವೇಜ್ ಕಮಲ್, ಶಂಕರ ದೊಡ್ಡಿ, ಬಶಿರೊದ್ದೀನ್ ಹಾಲಹಿಪ್ಪರ್ಗಾ, ಶಂಕರರರೆಡ್ಡಿ ಚಿಟ್ಟಾ ಮೊದಲಾದವರು ಪಾಲ್ಗೊಂಡಿದ್ದರು.