ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಬಾಯಕ್ಕ ಮೇಟಿ, ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಈಟಿ, ಮಾಜಿ ಶಾಸಕರಾದ ಎಚ್.ವೈ.ಮೇಟಿ, ಜೆ.ಟಿ.ಪಾಟೀಲ,ಕೆಪಿಸಿಸಿ ಮುಖಂಡ ಬಸವಪ್ರಭು ಸರನಾಡಗೌಡ, ವಕ್ತಾರ ಅನಿಲ್ಕುಮಾರ ದಡ್ಡಿ, ಬಾದಾಮಿಯ ಮುಖಂಡ ಮಹೇಶ ಹೊಸಗೌಡ್ರ ಮತ್ತಿತರರು ಹಾಜರಿದ್ದರು.