‘ಬೈಕ್ಮೇಲೆ ಬಂದ ದಂಪತಿ ಸೇತುವೆ ಮೇಲೆ ಅದನ್ನು ನಿಲ್ಲಿಸಿ ನದಿಗೆ ಜಿಗಿದಿದ್ದಾರೆ. ಸ್ಥಳದಲ್ಲಿಯೇ ದಂಪತಿಯ ಚಪ್ಪಲಿ ದೊರೆತಿವೆ. ಇಬ್ಬರೂ ಡೆತ್ನೋಟ್ ಬರೆದಿಟ್ಟಿದ್ದು, ತಮ್ಮ ಸಾವಿಗೆ ತಾವೇ ಕಾರಣ, ನಮ್ಮ ಅಂತ್ಯಕ್ರಿಯೆಯನ್ನು ಒಟ್ಟಿಗೆ ನೆರವೇರಿಸಿ ಎಂಬುದಾಗಿ ಬರೆದಿದ್ದಾರೆ‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ತಿಳಿಸಿದರು.