ವೃದ್ಧ ಬಾಗಲಕೋಟೆಯಮಾರುಕಟ್ಟೆ ಪ್ರದೇಶದಲ್ಲಿ ಸಗಟು ದರದಲ್ಲಿ ಖಾದ್ಯ ತೈಲ ಮಾರಾಟದ ಅಂಗಡಿ ಇಟ್ಟುಕೊಂಡಿದ್ದಾರೆ. ಅವರು ಇತ್ತೀಚೆಗೆ ಎಲ್ಲಿಗೂ ಪ್ರಯಾಣ ಮಾಡಿಲ್ಲ. ಆದರೆ ಅವರ ಮಗ ಸಾಫ್ಟ್ವೇರ್ ಎಂಜಿನಿಯರ್ ಇದ್ದು, ಲಾಕ್ಡೌನ್ ಆದೇಶದ ನಂತರ ಊರಿಗೆ ಮರಳಿದ್ದರು. ಮಗ ಬಂದ ನಂತರವೇ ವೃದ್ಧನ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದುಬಂದಿದೆ.