ಮಸ್ತಾನ್ ಬೆಳಗಾವಿಗೆ ಹೋಗಿ ಬಂದಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಕ್ವಾರೆಂಟೈನ್ಗೆ ಒಳಪಡಿಸಲು ಅವರನ್ನು ಕರೆತರಲು ಮನೆಗೆ ತೆರಳಿದ್ದ ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಅಸಹಕಾರ ತೋರಿದ ಆರೋಪದ ಮೇಲೂ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ತಿಳಿಸಿದ್ದಾರೆ.