<p><strong>ಕೂಡಲಸಂಗಮ:</strong> ಸಮೀಪದ ಕೆಂಗಲ್, ಕಜಗಲ್ಲ ಗ್ರಾಮದ ಬಸ್ ನಿಲ್ದಾಣ ಸಂಪೂರ್ಣ ಶಿಥಿಲಗೊಂಡಿದ್ದು, ತೆರವುಗೊಳಿಸಿ ಬಸ್ ನಿಲ್ದಾಣ ನಿರ್ಮಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶಿಥಿಲಗೊಂಡ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ಮಾಡಿದರು.</p>.<p>ಪ್ರತಿಭಟನಾ ಸ್ಥಳಕ್ಕೆ ಪಂಚಾಯತ್ರಾಜ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕೃಷ್ಣಾರಾವ್ ನಾಯಕ ಬಂದು ಮನವಿ ಸ್ವೀಕರಿಸಿದರು.</p>.<p>15 ದಿನದೊಳಗೆ ಬಸ್ ನಿಲ್ದಾಣ ಕಾಮಗಾರಿ ಆರಂಭಿಸದಿದ್ದರೆ ಹೋರಾಟ ಮಾಡಲಾಗುವುದು ಎಂದು ಕರವೇ ತಾಲ್ಲೂಕು ವಿದ್ಯಾರ್ಥಿ ಘಟಕದ ಅಧ್ಯಕ್ಷ ಪ್ರವೀಣ ವಾಲಿಕಾರ ತಿಳಿಸಿದರು.</p>.<p>ಕರವೇ ಜಿಲ್ಲಾ ಘಟಕದ ಉಪಾಧ್ಯಕ್ಷ ರಮಜಾನ್ ನಡಪ್, ಇಲಕಲ್ಲ ತಾಲ್ಲೂಕು ಘಟಕದ ಅಧ್ಯಕ್ಷ ಮಹಾಂತೇಶ ವಂಕಲಕುಂಟಿ, ಹುನಗುಂದ ತಾಲ್ಲೂಕು ಘಟಕದ ಅಧ್ಯಕ್ಷ ರೋಹಿತ್ ಬಾರಕೇರ್ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡಲಸಂಗಮ:</strong> ಸಮೀಪದ ಕೆಂಗಲ್, ಕಜಗಲ್ಲ ಗ್ರಾಮದ ಬಸ್ ನಿಲ್ದಾಣ ಸಂಪೂರ್ಣ ಶಿಥಿಲಗೊಂಡಿದ್ದು, ತೆರವುಗೊಳಿಸಿ ಬಸ್ ನಿಲ್ದಾಣ ನಿರ್ಮಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶಿಥಿಲಗೊಂಡ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ಮಾಡಿದರು.</p>.<p>ಪ್ರತಿಭಟನಾ ಸ್ಥಳಕ್ಕೆ ಪಂಚಾಯತ್ರಾಜ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕೃಷ್ಣಾರಾವ್ ನಾಯಕ ಬಂದು ಮನವಿ ಸ್ವೀಕರಿಸಿದರು.</p>.<p>15 ದಿನದೊಳಗೆ ಬಸ್ ನಿಲ್ದಾಣ ಕಾಮಗಾರಿ ಆರಂಭಿಸದಿದ್ದರೆ ಹೋರಾಟ ಮಾಡಲಾಗುವುದು ಎಂದು ಕರವೇ ತಾಲ್ಲೂಕು ವಿದ್ಯಾರ್ಥಿ ಘಟಕದ ಅಧ್ಯಕ್ಷ ಪ್ರವೀಣ ವಾಲಿಕಾರ ತಿಳಿಸಿದರು.</p>.<p>ಕರವೇ ಜಿಲ್ಲಾ ಘಟಕದ ಉಪಾಧ್ಯಕ್ಷ ರಮಜಾನ್ ನಡಪ್, ಇಲಕಲ್ಲ ತಾಲ್ಲೂಕು ಘಟಕದ ಅಧ್ಯಕ್ಷ ಮಹಾಂತೇಶ ವಂಕಲಕುಂಟಿ, ಹುನಗುಂದ ತಾಲ್ಲೂಕು ಘಟಕದ ಅಧ್ಯಕ್ಷ ರೋಹಿತ್ ಬಾರಕೇರ್ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>