<p><strong>ಬಾದಾಮಿ:</strong> ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ಒಂದು ಟಿಎಂಸಿ ನೀರು ಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ತಾಲ್ಲೂಕು ಘಟಕದ ಹಸಿರು ಸೇನೆ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಮಧುರಾಜ ಅವರಿಗೆ ಸೋಮವಾರ ಮನವಿ ಸಲ್ಲಿಸಿ ಒತ್ತಾಯಿಸಿದರು.</p>.<p>ಮಲಪ್ರಭಾ ನದಿ ಬತ್ತಿದೆ ನದಿ ದಂಡೆಯ 45ಕ್ಕೂ ಅಧಿಕ ಗ್ರಾಮಗಳ ಜನರಿಗೆ ಮತ್ತು ಜಾನುವಾರುಗಳಿಗ ಕುಡಿಯುವ ನೀರಿನ ತೊಂದರೆಯಾಗಿದ್ದು. ಶೀಘ್ರವಾಗಿ ನದಿಗೆ ನೀರು ಹರಿಸಬೇಕು ಎಂದು ಅವರು ಮನವಿಯಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾದಾಮಿ:</strong> ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ಒಂದು ಟಿಎಂಸಿ ನೀರು ಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ತಾಲ್ಲೂಕು ಘಟಕದ ಹಸಿರು ಸೇನೆ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಮಧುರಾಜ ಅವರಿಗೆ ಸೋಮವಾರ ಮನವಿ ಸಲ್ಲಿಸಿ ಒತ್ತಾಯಿಸಿದರು.</p>.<p>ಮಲಪ್ರಭಾ ನದಿ ಬತ್ತಿದೆ ನದಿ ದಂಡೆಯ 45ಕ್ಕೂ ಅಧಿಕ ಗ್ರಾಮಗಳ ಜನರಿಗೆ ಮತ್ತು ಜಾನುವಾರುಗಳಿಗ ಕುಡಿಯುವ ನೀರಿನ ತೊಂದರೆಯಾಗಿದ್ದು. ಶೀಘ್ರವಾಗಿ ನದಿಗೆ ನೀರು ಹರಿಸಬೇಕು ಎಂದು ಅವರು ಮನವಿಯಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>