ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಗಲಕೋಟೆ | ಡೆಂಗಿ ಹೆಚ್ಚಳ: ಇರಲಿ ಮುನ್ನೆಚ್ಚರಿಕೆ

Published : 8 ಜುಲೈ 2024, 4:53 IST
Last Updated : 8 ಜುಲೈ 2024, 4:53 IST
ಫಾಲೋ ಮಾಡಿ
Comments
ಬಾಗಲಕೋಟೆ ಜಿಲ್ಲೆಯ ಕೊಂಕಣಕೊಪ್ಪ ಗ್ರಾಮದಲ್ಲಿ ಲಾರ್ವಾ ಸಮೀಕ್ಷೆ ಮಾಡುತ್ತಿರುವ ಅಧಿಕಾರಿಗಳು

ಬಾಗಲಕೋಟೆ ಜಿಲ್ಲೆಯ ಕೊಂಕಣಕೊಪ್ಪ ಗ್ರಾಮದಲ್ಲಿ ಲಾರ್ವಾ ಸಮೀಕ್ಷೆ ಮಾಡುತ್ತಿರುವ ಅಧಿಕಾರಿಗಳು

ಜ್ವರ ನೆಗಡಿ ಕೆಮ್ಮು ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿವೆ. ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ. ಜನರು ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.
ಪ್ರಕಾಶ ಬಿರಾದಾರ
ಜಿಲ್ಲೆಯಲ್ಲಿ ಡೆಂಗಿ ನಿಯಂತ್ರಣದಲ್ಲಿದೆ. ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣ ವರದಿಯಾಗಿಲ್ಲ.
ಜಯಶ್ರೀ ಎಮ್ಮಿ, ಜಿಲ್ಲಾ ಆರೋಗ್ಯಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT