ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ರಾತ್ರಿ ಅವಿನಾಶ ಮುಂಡಗನೂರ ಹಾಗೂ ಸೈಫನಸಾಬ್ ಎಂಬುವರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು, ಈ ಕುರಿತು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಲಿ ಆದರೆ ಇದೇ ಕಾರಣವನ್ನು ಮುಂದಿಟ್ಟುಕೊಂಡು ಯಾರು ಕೋಮುದ್ವೇಷಕ್ಕೆ ಮುಂದಾಗಬಾರದು’ ಎಂದು ತಿಳಿಸಿದರು.